Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಮಹದೇಶ್ವರ ಬೆಟ್ಟ ಕುಸಿತ..!

Facebook
Twitter
Telegram
WhatsApp

ಚಾಮರಾಜನಗರ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಉಂಟಾದ ಕಾರಣ ರಾಜ್ಯದಲ್ಲೂ ಅದರ ಪರಿಣಾಮ ಜೋರಾಗಿ ಕಾಣಿಸುತ್ತಿದೆ. ಕಳೆದ ನಾಲ್ಕೈದು ದಿನದಿಂದಲೂ ರಾಜ್ಯದೆಲ್ಲಡೆ ಮಳೆ ಬಿಟ್ಟು ಬಿಡದೆ ಸುರಿಯುತ್ತಿದೆ. ಇದರ ಪರಿಣಾಮ ಮಹದೇಶ್ವರ ಬೆಟ್ಟವೂ ಮತ್ತೆ ಕುಸಿದಿದೆ.

ಮಹದೇಶ್ವರ ಬೆಟ್ಟದಲ್ಲಿ ಈ ರೀತಿ ಆಗಿದ್ದು ಇದು ಮೊದಲೇನಲ್ಲ. ಪದೇ ಪದೇ ಭೂ ಕುಸಿತ ಉಂಟಾಗುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಈ ರೀತಿ ಗುಡ್ಡ ಕುಸಿಯುತ್ತಿದೆ.

ಈ ಬಾರೀ ಗುಡ್ಡ ಕುಸಿತದಿಂದ ಬಂಡೆಗಳೆಲ್ಲಾ ರಸ್ತೆಗೆ ಉರುಳಿವೆ. ಇದು ವಾಹನ ಸಂಚಾರರಿಗೆ ಸಾಕಷ್ಟು ಸಮಸ್ಯೆಯುಂಟು ಮಾಡಿದೆ. ಮಳೆಯ ಪ್ರಮಾಣ ತಗ್ಗಿದರೆ ಸಾಕು ಎನ್ನುತ್ತಿದ್ದಾರೆ ಅಲ್ಲಿನ ಜನ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಡಿಎಸ್ – ಬಿಜೆಪಿ ಸಮನ್ವಯ ಸಭೆಯಲ್ಲಿ ಯುವಕರದ್ದೇ ಆಕರ್ಷಣೆ : ಸಿದ್ದರಾಮಯ್ಯ ವಿರುದ್ಧ ಗುಡುಗಿದ ದೇವೇಗೌಡರು

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಒಂದಾಗಿದ್ದು ಇಂದು ಸಮನ್ವಯ ಸಭೆ ನಡೆಸಿದ್ದಾರೆ. ಈ ದೊಡ್ಡಮಟ್ಟದ ಸಭೆಯಲ್ಲಿ ಮೈತ್ರಿ ಪಕ್ಷದಲ್ಲಿ ಎಷ್ಟು ಹೊಂದಾಣಿಕೆ ಇದೆ ಎಂಬುದನ್ನು ಸಾರಿದ್ದಾರೆ. ಈ ಮೂಲಕ ಅಸಮಾಧನವನ್ನು

ಏಪ್ರಿಲ್ 1ರಿಂದ ಈ ಎಲ್ಲಾ ಹಣಕಾಸು ನಿಯಮಗಳು ಬದಲಾವಣೆ : ಯಾವುದೆಲ್ಲಾ ಇರುತ್ತೆ

ಏಪ್ರಿಲ್ ತಿಂಗಳಲ್ಲಿ ಹೊಸ ಹಣಕಾಸು ವರ್ಷ ಆರಂಭವಾಗುತ್ತದೆ. ಈ ತಿಂಗಳಲ್ಲಿ ಕೆಲವೊಂದು ವ್ಯವಹಾರಗಳು ಬದಲಾವಣೆಯಾಗುತ್ತವೆ. ಏಪ್ರಿಲ್ ಒಂದರಿಂದ ಕೆಪವೊಂದು ನಿಯಮಗಳು ಜಾರಿಗೆ ಬರಲಿವೆ. ಈ ಬದಲಾವಣೆ ಜನಸಾಮಾನ್ಯರಿಗೆ ಪೆಟ್ಟು ಬೀಳುವಂತ ಬದಲಾವಣೆಯಾಗಿರಲಿದೆ.   *

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

error: Content is protected !!