Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಿವಂಗತ ಎಂ.ಪಿ ಪ್ರಕಾಶ್ ಪತ್ನಿ ರುದ್ರಾಂಬ ನಿಧನ..!

Facebook
Twitter
Telegram
WhatsApp

ಹೂವಿನಡಗಲಿ: ವಯೋಸಹಜ ಕಾಯಿಲೆಯಿಂದ ದಿವಂಗತ ಎಂ.ಪಿ ಪ್ರಕಾಶ್ ಅವರ ಪತ್ನಿ ರುದ್ರಾಂಬ ನಿಧನರಾಗಿದ್ದಾರೆ. ರುದ್ರಾಂಬ ಅವರಿಗೆ 83 ವಯಸ್ಸು ಆಗಿತ್ತು. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಇಲ್ಲಿನ ಎಂ.ಪಿ.ಪ್ರಕಾಶ್ ಸಮಾಧಿ ಬಳಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬದವರು ತಿಳಿಸಿದ್ದಾರೆ.

 

ಸ್ವಗ್ರಾಮ ಹೂವಿನ ಹಡಗಲಿಯಲ್ಲಿ ರುದ್ರಂಬ ವಿಧಿವಶರಾಗಿದ್ದು, ವೀರಶೈವ ಲಿಂಗಾಯತ ಸಂಪ್ರದಾಯ ಪ್ರಕಾರ ನಾಳೆ ಅಂತ್ಯಕ್ರಿಯೆ ನಡೆಯುತ್ತದೆ. ನಾಳೆ ಸಂಜೆ 4.30 ಕ್ಕೆ ಹೂವಿನ ಹಡಗಲಿಯಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ. ದಿ.‌ಎಂಪಿ ಪ್ರಕಾಶ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆಗೆ ಸಿದ್ದತೆ ನಡೆಸುತ್ತಿದ್ದಾರೆ.

ಎಂ.ಪಿ.ಪ್ರಕಾಶ್ ಸಮಾಜಮುಖಿ ಟ್ರಸ್ಟ್‌ನ ಗೌರವಾಧ್ಯಕ್ಷರಾಗಿದ್ದ ಅವರಿಗೆ ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ, ರಂಗಭಾರತಿ ಅಧ್ಯಕ್ಷೆ ಎಂ.ಪಿ.ಸುಮಾ, ಎಂ.ಪಿ.ವೀಣಾ ಸೇರಿ ಮೂವರು ಪುತ್ರಿಯರು ಇದ್ದಾರೆ. ಅವರ ಪುತ್ರ ಹಾಗೂ ಹರಪನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ರವೀಂದ್ರ ಆರು ವರ್ಷದ ಹಿಂದೆ ನಿಧನರಾಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇದೆಲ್ಲಾ ಮಾಡಿಸಿದ್ದು ಡಿಕೆಶಿ.. ನಾನು ಹೊರಗೆ ಬಂದ ದಿನ ಸರ್ಕಾರ ಪತನವಾಗುತ್ತೆ : ವಕೀಲ ದೇವರಾಜೇಗೌಡ ಶಾಕಿಂಗ್ ಹೇಳಿಕೆ..!

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಜೆಪಿ ನಾಯಕ, ವಕೀಲ ದೇವರಾಜೇಗೌಡರನ್ನು ಪೊಲೀಸರು ಅರೆಸ್ಟ್ ಮಾಡಿ, ತನಿಖೆ ಚುರುಕುಗೊಳಿಸಿದ್ದಾರೆ. ಎಸ್ಐಟಿ ಅಧಿಕಾರಿಗಳು ಇಂದು ಕೋರ್ಟ್ ಮುಂದೆ ದೇವರಾಜೇಗೌಡರನ್ನು ಹಾಜರುಪಡಿಸಿದ್ದರು. ಹೆಚ್ಚಿನ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮಮಂದಿರವನ್ನು ಕೆಡವಲಿದೆ : ನರೇಂದ್ರ ಮೋದಿ

ಸುದ್ದಿಒನ್ : ದೇಶದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಜೋರಾಗಿದೆ. ಚುನಾವಣೆ ಅಂತಿಮ ಘಟ್ಟ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಮತ್ತು ಪ್ರತಿಪಕ್ಷಗಳು ಪರಸ್ಪರ ಟೀಕೆಗಳ ಮೂಲಕ ಪ್ರಚಾರದ ಕಾವನ್ನು ಮತ್ತಷ್ಟು ಹೆಚ್ಚಿಸಿದೆ. ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದ

ಮೋದಿ ಬಗ್ಗೆ ಹೊಗಳಿದ್ದ ನಟಿ : ಹಿಗ್ಗಾಮುಗ್ಗಾ ಟ್ರೋಲ್ ಆದ ರಶ್ಮಿಕಾ ಮಂದಣ್ಣ..!

ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಹ್ಯಾಟ್ರಿಕ್ ಬಾರಿಸುವ ಕನಸು ಕಾಣುತ್ತಿದ್ದಾರೆ ಮೋದಿ. ಈ ಮಧ್ಯೆ ರಶ್ಮಿಕಾ ಮಂದಣ್ಣ ಮೋದಿಯವರ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರ ಚರ್ಚೆಗೆ ಬಂದಿದ್ದು, ಪರ-ವಿರೋಧ ಕೇಳಿ ಬರುತ್ತಿದೆ. ರಶ್ಮಿಕಾ

error: Content is protected !!