Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಸರ್ಕಾರದ ಶಕ್ತಿ ಯೋಜನೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕಾನೂನು ವಿದ್ಯಾರ್ಥಿಗಳು..!

Facebook
Twitter
Telegram
WhatsApp

 

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್ ಪಕ್ಷ, ಅಧಿಕಾರಕ್ಕೆ ಬಂದ ಮೇಲೆ ಯೋಜನೆ ಜಾರಿಗೆ ಅಸ್ತು ಎಂದಿದೆ. ಅದರಲ್ಲಿ ಶಕ್ತಿ ಯೋಜನೆ ಬಹಳ ಮುಖ್ಯವಾಗಿದೆ. ಫ್ರೀ ಬಸ್ ಬಿಟ್ಟಾಗಿನಿಂದ ಮಹಿಳೆಯರ ಓಡಾಟ ಜಾಸ್ತಿಯಾಗಿದೆ. ಧಾರ್ಮಿಕ ಕ್ಷೇತ್ರಗಳಿಗೆ ಹೋಗುವವರು ಹೆಚ್ಚಾಗಿದ್ದಾರೆ.

ಶಕ್ತಿ ಯೋಜನೆಯ ವಿರುದ್ಧ ಕಾನೂನು ವಿದ್ಯಾರ್ಥಿಗಳು ಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದಾರೆ. ಫ್ರೀ ಬಸ್ ಯೋಜನೆಯಡಿ, ಸರ್ಕಾರಿ ಬಸ್ ಗಳೆಲ್ಲಾ ತುಂಬಿ ತುಳುಕುತ್ತಿವೆ. ಇದರಿಂದ ಸಾಕಷ್ಟು ಅನಾಹುತಗಳಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಸೀಟಿಗಾಗಿ ಹೊಡೆದಾಟ ನಡೆಯುತ್ತಿದೆ. ಹಿರಿಯ ನಾಗರಿಕರು, ಮಕ್ಕಳು ಬಸ್ ಹತ್ತಲಾಗುತ್ತಿಲ್ಲ. ಕೆಲವೆಡೆ ಬಸ್ ಹತ್ತಲಾಗದೇ ವಿದ್ಯಾರ್ಥಿಗಳು ಬಿದ್ದ ಘಟನೆ ನಡೆದಿವೆ. ಶಾಲಾ ಕಾಲೇಜು ಪರೀಕ್ಷೆಗಳಿಗೆ ಸರಿಯಾದ ವೇಳೆಗೆ ಹೋಗಲಾಗುತ್ತಿಲ್ಲ. ಒಂದೇ ವಾರದಲ್ಲಿ ತೆರಿಗೆದಾರರ 100 ಕೋಟಿ ಹಣ ಬಳಕೆಯಾಗಿದೆ. ಸರ್ಕಾರ ಶಕ್ತಿ ಯೋಜನೆಗೆ ಬಳಕೆಯಾಗಿದೆ ಎಂದು ಉಲ್ಲೇಖಿಸಿದ್ದಾರೆ ಎಂದು ಪಿಐಎಲ್​​ನಲ್ಲಿ ಉಲ್ಲೇಖಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!