ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 10 : ನ್ಯಾಯವಾದಿ ಸಿ.ವಿ.ಅಹೋಬಲನಾಯಕ(76) ಭಾನುವಾರ ಸಂಜೆ ಕೆ.ಎಸ್.ಆರ್.ಟಿ.ಸಿ. ಡಿಪೋ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೊನೆಯುಸಿರೆಳೆದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಹಿರಿಯ ನ್ಯಾಯವಾದಿ ಎಚ್.ಎಂ.ಎಸ್.ನಾಯಕ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಪಾಪಯ್ಯ ಸೇರಿದಂತೆ ಅಪಾರ ಅಭಿಮಾನಿಗಳು ಹಾಗೂ ವಕೀಲರುಗಳು ಮೃತರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದರು.
ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಸಮೀಪವಿರುವ ಚೌಳೂರಿನ ಜಮೀನಿನಲ್ಲಿ ಮೃತರ ಅಂತ್ಯಕ್ರಿಯೆ ಸೋಮವಾರ ನಡೆಯಿತು.
ಈ ರಾಶಿಯವರಿಗೆ ಅದೃಷ್ಟದ ಯೋಗಗಳ ಸುರಿಮಳೆ, ಮಂಗಳವಾರದ ರಾಶಿ ಭವಿಷ್ಯ 11 ಫೆಬ್ರವರಿ 2025 ಸೂರ್ಯೋದಯ - 6:48 AM…
ಹಿರಿಯೂರು : ನಗರದ ತಾಲೂಕು ಕಚೇರಿ ಮುಂಭಾಗ ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ವತಿಯಿಂದ ಸೋಮವಾರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ…
ಚಿತ್ರದುರ್ಗ: ವೈದ್ಯರನ್ನು ನಂಬುವಷ್ಟು ಜನ ದೇವರನ್ನು ನಂಬುವುದಿಲ್ಲವೇನೊ. ಇಂಥ ವೈದ್ಯರು ಸಾವು ಬದುಕಿನ ನಡುವೆ ಹೋರಾಡುವ ರೋಗಿಗಳ ಕಡೆ ಗಮನ…
ಬೆಂಗಳೂರು: ಮೊದಲಿನಿಂದಾನೂ ಶಾಸಕ ಯತ್ನಾಳ್, ಯಡಿಯೂರಪ್ಪ ಹಾಗೂ ಪುತ್ರರ ವಿರುದ್ಧ ವಾಗ್ದಾಳಿ ನಡೆಸುತ್ತಲೆ ಇದ್ದಾರೆ. ಇದರ ಮಧ್ಯೆ ಯಡಿಯೂರಪ್ಪ ಅವರಿಗೆ…
ಚಿತ್ರದುರ್ಗ: ನಗರದ ಹೊಳಲ್ಕೆರೆ ರಸ್ತೆಯ ಶಾರದಮ್ಮ ಆರ್.ಎಸ್.ರುದ್ರಪ್ಪ ಕಲ್ಯಾಣ ಮಂಟಪದ ಪಕ್ಕದಲ್ಲಿರುವ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಇದೇ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…