Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳತ್ತ ಶೂ ಎಸೆದ ವಕೀಲ..!

---Advertisement---

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಹಿಂದೆಂದು ನಡೆಯದ ಘಟನೆ ನಡೆದಿದೆ. ಸುಪ್ರೀಂ ಕೋರ್ಟ್ ನ ಮುಖ್ಯ ಮ್ಯಾಯಾಧೀಶರ ಮೇಲೆ ಶೂ ಎಸೆಯುವಂತಹ ಘಟನೆ ನಡೆದಿದೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಎಂದರೆ ಅಪಾರ ಘನತೆ, ಗೌರವ ದೇಶದಲ್ಲಿದೆ. ಅಂತವರ ಮೇಲೆ ಈ ರೀತಿ ಆಗಿದ್ದು, ಶಾಕಿಂಗ್ ವಿಚಾರವೇ ಸರಿ. ಇಂತಹ ಘಟನೆ ನಡೆದಿರೋದು ಇದೇ ಮೊದಲು.

ಮುಖ್ಯ ನ್ಯಾಯಾಧೀಶರಾದ ಬಿ.ಆರ್.ಗವಾಯಿ ಅವರ ಪೀಠದತ್ತ ವಕೀಲರೊಬ್ಬರು ಶೂ ಎಸೆದಿದ್ದಾರೆ ಎನ್ನಲಾಗಿದೆ. ಹಿಂದೆ ವಿಷ್ಣು ಬಗ್ಗೆ ಹೇಳಿಕೆ ನಡೆಸುವಾಗ ಗವಾಯಿ ಅವರು ಹಾಸ್ಯಾಸ್ಪದವಾಗಿ ಗವಾಯಿ ಅವರು ಮಾತನಾಡಿದ್ದರು ಎಂಬ ಕಾರಣಕ್ಕೆ ವಕೀಲರು ಶೂ ಎಸೆಯುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ. ಇಂದು ಗವಾಯಿ ಅವರು ಕೋರ್ಟ್ ನಂಬರ್ 1 ರಲ್ಲಿ ವಿಚಾರಣೆಯನ್ನ ನಡೆಸುತ್ತಿದ್ದರು. ಆಗ ಅಲ್ಲಿಗೆ ಬಂದ ವಕೀಲರು, ಸನಾತನ ಧರ್ಮಕ್ಕೆ ಸಿಜೆ ಅವರು ಅಪಮಾನವನ್ನು ಸಹಿಸುವುದಕ್ಕೆ ಸಾಧ್ಯವಿಲ್ಲ ಅಂತ ಘೋಷಣೆ ಕೂಗಿ, ಶೂ ಎಸೆಯಲು ಪ್ರಯತ್ನಿಸಿದ್ದಾರೆ.

ತಕಗಷಣ ಅಲ್ಲಿದ್ದ ಸಿಬ್ಬಂದಿಗಳು ಎಚ್ಚೆತ್ತಿದ್ದು, ವಕೀಲರನ್ನ ಹಿಡಿದುಕೊಳ್ಳುತ್ತಾರೆ. ಈ ಘಟನೆ ನಡೆ್ ಮೇಲೆ ಗವಾಯಿ ಅವರು ಕೊಂಚವೂ ವಿಚಲಿತರಾಗದೆ ತೆಗೆದುಕೊಂಡಿದ್ದ ಕೇಸ್ ಅನ್ನು ಮುಂದುವರೆಸುತ್ತಾರೆ. ಈ ಹಿಂದೆ ಗವಾಯಿ ಅವರು, ವಿಚಾರಣೆ ನಡೆಯುವಾಗ ನಿಮ್ಮದು ಏನೇ ಕ್ಲಾರಿಫಿಕೇಷನ್ ಇದ್ದರು, ಅ್ನ್ನ ಭಗವಾನ್ ವಿಷ್ಣುವಿನ ಬಳಿಯೇ ಕೇಳಿಕೊಳ್ಳಿ ಎಂದಿದ್ದರು. ಈ ವಿಚಾರ ಚರ್ಚೆಗೆ ಗ್ರಾಸವಾದ ಮೇಲೆ ದೇವರ ವಿಚಾರಕ್ಕರ ಅಪಮಾನವಾಗುವಂತಹ ಹೇಳಿಕೆಗಳನ್ನ ನಾನು ನೀಡಿಲ್ಲ ಎಂಬ ಸ್ಪಷ್ಟನೆಯನ್ನು ಗವಾಯಿ ಅವರು ನೀಡಿದ್ದರು. ಆದರೆ ಅದೇ ವಿಚಾರಕ್ಕೆ ವಕೀಲರೊಬ್ಬರು ಶೂ ಎಸೆಯುವ ಪ್ರಯತ್ನ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now