Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೈನ್ಯ ಸೇರಬೇಕಿದ್ದ ಲಕ್ಷ್ಮಣ್ ಸಿನಿಮಾ ಇಂಡಸ್ಟ್ರಿಗೆ ಬಂದಿದ್ದೇಗೆ..? ತಮ್ಮ ಆಸೆಯನ್ನು ಮಕ್ಕಳಿಂದ ತೀರಿಸಿಕೊಂಡರಾ..?

Facebook
Twitter
Telegram
WhatsApp

ಬೆಂಗಳೂರು: ಹಿರಿಯ ನಟ ಲಕ್ಷ್ಮಣ್ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಲಕ್ಷ್ಮಣ್ ಅವರು ಸುಮಾರು 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ, ವಿಲನ್ ಆಗಿ ಅಬ್ಬರಿಸಿದ್ದಾರೆ. ಯಜಮಾನ, ಮಲ್ಲ, ಸೂರ್ಯವಂಶ ಸೇರಿದಂತೆ ದಿಗ್ಗಜರ ಜೊತೆ ನಟಿಸಿದ್ದಾರೆ. ಆದ್ರೆ ನಟನೆಗೆ ಬರುವುದಕ್ಕೂ ಮುನ್ನ ಸೈನ್ಯಕ್ಕೆ ಸೇರಬೇಕಾಗಿತ್ತಂತೆ.

ನಟ ಲಕ್ಷ್ಮಣ್ ಅವರಿಗೂ ಸೈನ್ಯ ಸೇರುವುದಕ್ಕೆ ಬಹಳಷ್ಟು ಆಸೆ ಇತ್ತಂತೆ. ಅವರ ಇಡೀ ಫ್ಯಾಮಿಲಿ ಸೈನ್ಯದಲ್ಲಿಯೇ ಇದೆ. ಲಕ್ಷ್ಮಣ್ ಅವರ ತಂದೆ ಸೈನ್ಯದಲ್ಲಿದ್ದರು. ಅದರಿಂದ ಸ್ಪೂರ್ತಿಗೊಂಡ ಲಕ್ಷ್ಮಣ್ ಅವರು ಕೂಡ ಸೈನ್ಯಕ್ಕೆ ಸೇರಬೇಕೆಂದುಕೊಂಡಿದ್ದರು. ಆಯ್ಕೆ ಕೂಡ ಆಯ್ತು. ಆದರೆ ಅಮ್ಮ ಬೇಡ ಎಂದ ಕಾರಣಕ್ಕೆ ಸೈನ್ಯಕ್ಕೆ ಸೇರುವ ಬಯಕೆ ಕಮರಿ ಹೋಗಿತ್ತು. ನಂತರ ಸಿನಿಮಾ ಕ್ಷೇತ್ರದಲ್ಲಿ ಮುಂದುವರೆದರು.

ಆದರೆ ತಮ್ಮ‌ ಮಕ್ಕಳ ಮೂಲಕ ಆಸೆ ಪೂರೈಸಿಕೊಂಡಿದ್ದಾರೆ. ಅವರ ಪುತ್ರ ಭರತ ನೌಕಾಪಡೆಯಲ್ಲಿದ್ದಾರೆ. ಪುತ್ರಿ ಅವರನ್ನು ಆರ್ಮಿಯಲ್ಲಿ ಸೇವೆ ಮಾಡುತ್ತಿರುವವರಿಗೆ ಮದುವೆ ಮಾಡಿಕೊಟ್ಟಿದ್ದಾರೆ. ಹೀಗೆ ಇಡೀ ಕುಟುಂಬ ದೇಶ ಸೇವೆಗೆ ಮುಡಿಪಾಗಿಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!