Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮನೆಯ ಯಜಮಾನಿ ಯಾರೆಂದು ಅವರೇ ತೀರ್ಮಾನ ಮಾಡಲಿ :ಸಿಎಂ ಸಿದ್ದರಾಮಯ್ಯ

Facebook
Twitter
Telegram
WhatsApp

 

ಬೆಂಗಳೂರು: ಇಂದು ಕಾಂಗ್ರೆಸ್ ಸರ್ಕಾರ ತಮ್ಮ ಐದು ಗ್ಯಾರಂಟಿಗಳ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ಎರಡನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆ ಬಗ್ಗೆ ಮಾತನಾಡಿದ್ದಾರೆ.

ಗ್ಯಾರಂಟಿ ನಂಬರ್2 ಜಾರಿ ಮಾಡುವುದಕ್ಕೆ. ಆಧಾರ್ ಕಾರ್ಡ್, ಬ್ಯಾಂಕ್ ಡಿಟೈಲ್ ಕಲೆಕ್ಟ್ ಮಾಡಬೇಕಾಗುತ್ತದೆ. ನಾವೂ ಹೇಳಿರುವುದು ಮನೆಯ ಯಜಮಾನಿಗೆ. ಅವರ ಅಕೌಂಟಿಗೆ ತಿಂಗಳಿಗೆ 2 ಸಾವಿರ ಜಮಾ ಮಾಡ್ತೀವಿ. ಅವರು ಆಧಾರ್ ಕಾರ್ಡ್, ಬ್ಯಾಂಕ್ ಡಿಟೈಲ್ ಜೂನ್ 15 ರಿಂದ ಜುಲೈ 15ರ ತನಕ ಅರ್ಜಿ ಕೊಡಬೇಕು. ಆಗಸ್ಟ್ 15ಕ್ಕೆ ಈ ಯೋಜನೆ ಲಾಂಚ್ ಮಾಡ್ತೀವಿ. ಅವರ ಅಕೌಂಟ್ ಗೆ ಅಮೌಂಟ್ ಮಾಡ್ತೀವಿ.

ಮನೆಯ ಯಜಮಾನಿ ಯಾರೆಂದು ಅವರೇ ನಿರ್ಧಾರ ಮಾಡಬೇಕು. ಪಿಂಚಣಿ ಹೊರತುಪಡಿಸಿ ಎರಡು ಸಾವಿರ ಹಣ ಜಮಾವಣೆ. ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ ಎರಡು ಸಾವಿರ ಜಮಾವಣೆ ಮಾಡ್ತೀವಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!