Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಡವರ ಹೆಣ್ಣು ಮಕ್ಕಳನ್ನು ಪೈಲೆಟ್ ಮಾಡೋಣಾ : ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಆಶ್ವಾಸನೆ

---Advertisement---

ಬೆಂಗಳೂರು: ಇಂದು ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಅಂಗವಾಗಿ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ‌. ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್ ನಲ್ಲಿ ನಿರ್ಮಾಣವಾಗಿರುವ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಕ್ಯಾಂಪಸ್ ಅನ್ನು ಉದ್ಘಾಟನೆ ಮಾಡಿದ್ದಾರೆ.

ಬಳಿಕ ಮಾತನಾಡಿದ ಪ್ರಧಾನಿ ಮೋದಿ ಅವರು, ಇಂತಹ ಅದ್ಭುತ ಸಂಸ್ಥೆ ಬೆಂಗಳೂರಿನಲ್ಲಿ ನಿರ್ಮಾಣವಾಗಿರುವುದು ಸಂತಸದ ವಿಚಾರವಾಗಿದೆ. ಹೆಣ್ಣು ಮಕ್ಕಳೇ ಇಂದು ಸ್ವಾತಂತ್ರ್ಯವಾಗಿ ವಿಮಾನ ಚಾಲನೆ ಮಾಡಲಿದ್ದಾರೆ. ಶೇಕಡ 15% ರಷ್ಟು ಮಹಿಳೆಯರು ಈ ಕ್ಷೇತ್ರದಲ್ಲಿದ್ದಾರೆ. ಇಂದಿನಿಂದ ಬೋಯಿಂಗ್ ಸುಕನ್ಯ ಕಾರ್ಯಕ್ರಮ ಆರಂಭವಾಗಿದೆ. ನಮ್ಮ ಹೆಣ್ಣು ಮಕ್ಕಳಿಗಾಗಿಯೇ ಈ ಯೋಜನೆ ತರಲಾಗಿದೆ.

ಕೆಲ ತಿಂಗಳ ಹಿಂದೆ ಚಂದ್ರಯಾನಕ್ಕೆಉಪಗ್ರಹ ಹೋಗಿದೆ. ಈವರೆಗೂ ಯಾರೂ ತಲುಪದ ಸ್ಥಳವನ್ನು ನಾವೂ ತಲುಪಿದ್ದೇವೆ. ಭಾರತ, ವಿಶ್ವದ ಮೂರನೆ ಅತಿ ದೊಡ್ಡ ದೇಶ. ದೇಶಿಯ ಪ್ರಯಾಣಿಕನಲ್ಲಿ ಮೂರನೇಯ ಸ್ಥಾನ ಪಡೆದುಕೊಂಡಿದೆ. ಭಾರತದಲ್ಲಿ 2014ರಲ್ಲಿ 70 ನಿಲ್ದಾಣಗಳಿದ್ದವು. ಈಗ ಅದರ ಸಂಖ್ಯೆ 150 ಕ್ಕೆ ಏರಿಕೆಯಾಗಿದೆ. ನಾವೂ ವಿಮಾನಯಾನದಲ್ಲಿ ಅಭಿವೃದ್ಧಿಯಾಗುತ್ತಿದ್ದೇವೆ. ಭಾರತದಲ್ಲಿ ಒಂದು ಸ್ಥಿರವಾದ ಸರ್ಕಾರವಿದೆ. ಭಾರತದಲ್ಲಿ‌ಮೇಕ್ ಇನ್ ಇಂಡಿಯಾ ಯೋಜನೆ ಇದೆ. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ. ಮುಖ್ಯವಾಗಿ ಬಡವರ ಮನೆಯ ಹೆಣ್ಣು ಮಕ್ಕಳನ್ನು ಪೈಲೆಟ್ ಮಾಡೋಣಾ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...