Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಡವರ ಹೆಣ್ಣು ಮಕ್ಕಳನ್ನು ಪೈಲೆಟ್ ಮಾಡೋಣಾ : ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಆಶ್ವಾಸನೆ

Facebook
Twitter
Telegram
WhatsApp

ಬೆಂಗಳೂರು: ಇಂದು ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಅಂಗವಾಗಿ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ‌. ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್ ನಲ್ಲಿ ನಿರ್ಮಾಣವಾಗಿರುವ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಕ್ಯಾಂಪಸ್ ಅನ್ನು ಉದ್ಘಾಟನೆ ಮಾಡಿದ್ದಾರೆ.

ಬಳಿಕ ಮಾತನಾಡಿದ ಪ್ರಧಾನಿ ಮೋದಿ ಅವರು, ಇಂತಹ ಅದ್ಭುತ ಸಂಸ್ಥೆ ಬೆಂಗಳೂರಿನಲ್ಲಿ ನಿರ್ಮಾಣವಾಗಿರುವುದು ಸಂತಸದ ವಿಚಾರವಾಗಿದೆ. ಹೆಣ್ಣು ಮಕ್ಕಳೇ ಇಂದು ಸ್ವಾತಂತ್ರ್ಯವಾಗಿ ವಿಮಾನ ಚಾಲನೆ ಮಾಡಲಿದ್ದಾರೆ. ಶೇಕಡ 15% ರಷ್ಟು ಮಹಿಳೆಯರು ಈ ಕ್ಷೇತ್ರದಲ್ಲಿದ್ದಾರೆ. ಇಂದಿನಿಂದ ಬೋಯಿಂಗ್ ಸುಕನ್ಯ ಕಾರ್ಯಕ್ರಮ ಆರಂಭವಾಗಿದೆ. ನಮ್ಮ ಹೆಣ್ಣು ಮಕ್ಕಳಿಗಾಗಿಯೇ ಈ ಯೋಜನೆ ತರಲಾಗಿದೆ.

ಕೆಲ ತಿಂಗಳ ಹಿಂದೆ ಚಂದ್ರಯಾನಕ್ಕೆಉಪಗ್ರಹ ಹೋಗಿದೆ. ಈವರೆಗೂ ಯಾರೂ ತಲುಪದ ಸ್ಥಳವನ್ನು ನಾವೂ ತಲುಪಿದ್ದೇವೆ. ಭಾರತ, ವಿಶ್ವದ ಮೂರನೆ ಅತಿ ದೊಡ್ಡ ದೇಶ. ದೇಶಿಯ ಪ್ರಯಾಣಿಕನಲ್ಲಿ ಮೂರನೇಯ ಸ್ಥಾನ ಪಡೆದುಕೊಂಡಿದೆ. ಭಾರತದಲ್ಲಿ 2014ರಲ್ಲಿ 70 ನಿಲ್ದಾಣಗಳಿದ್ದವು. ಈಗ ಅದರ ಸಂಖ್ಯೆ 150 ಕ್ಕೆ ಏರಿಕೆಯಾಗಿದೆ. ನಾವೂ ವಿಮಾನಯಾನದಲ್ಲಿ ಅಭಿವೃದ್ಧಿಯಾಗುತ್ತಿದ್ದೇವೆ. ಭಾರತದಲ್ಲಿ ಒಂದು ಸ್ಥಿರವಾದ ಸರ್ಕಾರವಿದೆ. ಭಾರತದಲ್ಲಿ‌ಮೇಕ್ ಇನ್ ಇಂಡಿಯಾ ಯೋಜನೆ ಇದೆ. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ. ಮುಖ್ಯವಾಗಿ ಬಡವರ ಮನೆಯ ಹೆಣ್ಣು ಮಕ್ಕಳನ್ನು ಪೈಲೆಟ್ ಮಾಡೋಣಾ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!