Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆ ಶಿವಕುಮಾರ್ ಮುಂದೆ ಯಾವ ಕುದುರೆ ಏರುತ್ತಾರೆ ನೋಡೋಣಾ : ಬೊಮ್ಮಾಯಿ

---Advertisement---

 

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿದ್ದಾರೆ. ಪವರ್ ಪಾಲಿಟಿಕ್ಸ್ ಬಗ್ಗೆಯೂ ಮಾತನಾಡಿದ್ದಾರೆ.

ಒಂದು ಕಾಲದಲ್ಲಿ ಪವರ್ ಪಾಲಿಟಿಕ್ಸ್ ವೈಟಿಂಗ್ ಗೇಮ್ ಆಗಿತ್ತು. ಈಗ ರಾಜಕಾರಣ ವೈಟಿಂಗ್ ಗೇಮ್ ಆಗಿ ಉಳಿದಿಲ್ಲ. ಯಾರು ಅಧಿಕಾರ ಕೊಡಲ್ಲ. ಅಧಿಕಾರ ಬಂದಾಗ ಪಡೆಯಬೇಕು. ಸರಿಯಾದ ರೀತಿಯಲ್ಲಿ ಅಧಿಕಾರ ಪಡೆಯಲು ಚುನಾವಣೆ ಅಂತಾರೆ. ಚುನಾವಣೆಯಲ್ಲಿ ಶಕ್ತಿ ಇದ್ದವರು ಅಧಿಕಾರ ಪಡೆದುಕೊಳ್ಳುತ್ತಾರೆ. ಶಕ್ತಿ ಇಲ್ಲದವರು ಅಧಿಕಾರ ಪಡೆದುಕೊಳ್ಳಲ್ಲ.

ಕೊಟ್ಟ ಕುದುರೆ ಏರದ ಮೇಲೆ ವೀರನು ಅಲ್ಲ ಸೂರನು ಅಲ್ಲ ಎಂಬ ಮಾತಿದೆ. ಯಾವ ಸಂಶಯವೂ ಇಲ್ಲ. ಈ ಹಿಂದೆ ಡಿಕೆ ಪವರ್ ಖಾತೆ ತೆಗೆದುಕೊಂಡಿದ್ದರು. ರಾಜಕೀಯದಲ್ಲಿ ಯಾವುದು ಶಾಶ್ವತ ಅಲ್ಲ ಬದಲಾವಣೆಯೇ ಶಾಶ್ವತ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...