Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆ ಶಿವಕುಮಾರ್ ಮುಂದೆ ಯಾವ ಕುದುರೆ ಏರುತ್ತಾರೆ ನೋಡೋಣಾ : ಬೊಮ್ಮಾಯಿ

Facebook
Twitter
Telegram
WhatsApp

 

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿದ್ದಾರೆ. ಪವರ್ ಪಾಲಿಟಿಕ್ಸ್ ಬಗ್ಗೆಯೂ ಮಾತನಾಡಿದ್ದಾರೆ.

ಒಂದು ಕಾಲದಲ್ಲಿ ಪವರ್ ಪಾಲಿಟಿಕ್ಸ್ ವೈಟಿಂಗ್ ಗೇಮ್ ಆಗಿತ್ತು. ಈಗ ರಾಜಕಾರಣ ವೈಟಿಂಗ್ ಗೇಮ್ ಆಗಿ ಉಳಿದಿಲ್ಲ. ಯಾರು ಅಧಿಕಾರ ಕೊಡಲ್ಲ. ಅಧಿಕಾರ ಬಂದಾಗ ಪಡೆಯಬೇಕು. ಸರಿಯಾದ ರೀತಿಯಲ್ಲಿ ಅಧಿಕಾರ ಪಡೆಯಲು ಚುನಾವಣೆ ಅಂತಾರೆ. ಚುನಾವಣೆಯಲ್ಲಿ ಶಕ್ತಿ ಇದ್ದವರು ಅಧಿಕಾರ ಪಡೆದುಕೊಳ್ಳುತ್ತಾರೆ. ಶಕ್ತಿ ಇಲ್ಲದವರು ಅಧಿಕಾರ ಪಡೆದುಕೊಳ್ಳಲ್ಲ.

ಕೊಟ್ಟ ಕುದುರೆ ಏರದ ಮೇಲೆ ವೀರನು ಅಲ್ಲ ಸೂರನು ಅಲ್ಲ ಎಂಬ ಮಾತಿದೆ. ಯಾವ ಸಂಶಯವೂ ಇಲ್ಲ. ಈ ಹಿಂದೆ ಡಿಕೆ ಪವರ್ ಖಾತೆ ತೆಗೆದುಕೊಂಡಿದ್ದರು. ರಾಜಕೀಯದಲ್ಲಿ ಯಾವುದು ಶಾಶ್ವತ ಅಲ್ಲ ಬದಲಾವಣೆಯೇ ಶಾಶ್ವತ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!