Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಲ್ಐಸಿ ದೇಶದ ಮತ್ತು ವಿಶ್ವದ ಅತ್ಯುತ್ತಮ ವಿಮಾ ಸಂಸ್ಥೆ : ಮಂಜುನಾಥ್‍

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ

ಸುರೇಶ್ ಪಟ್ಟಣ್,                         
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಸೆ. 01 : ಚಿತ್ರದುರ್ಗ ಭಾರತೀಯ ಜೀವಾ ವಿಮಾ ನಿಗಮ ಶಾಖೆಯ ವತಿಯಿಂದ 67ನೇ ಎಲ್.ಐ.ಸಿ ವಾರ್ಷಿಕೋತ್ಸವ ಹಾಗೂ ವಿಮಾ ಸಪ್ತಾಹದ ದಿನಾಚರಣೆಯ ಉದ್ಘಾಟನೆಯನ್ನು ಶಾಖೆಯ ವ್ಯವಸ್ಥಾಪಕರಾದ ಮಂಜುನಾಥ್‍ ನೆರವೇರಿಸಿದರು.

ನಂತರ ಮಾತನಾಡಿ ಭಾರತೀಯ ಜೀವಾ ವಿಮಾ ನಿಗಮವು ಇಂದು ದೇಶದ ಮತ್ತು ವಿಶ್ವದ ಒಂದು ಅತ್ಯುತ್ತಮ ಏಕೈಕ ವಿಮಾ ಸಂಸ್ಥೆಯಾಗಿ ಜನರಲ್ಲಿ ವಿಶ್ವಾಸಗಳಿಸಿದೆ.

ಆದರೆ ಇತ್ತೀಚಿನ ದಿನಗಳಲ್ಲಿ ಇತರೆ ವಿಮಾ ಸಂಸ್ಥೆಗಳೊಂದಿಗೆ ಪೈಪೋಟಿ ನಡೆಸುವ ಪ್ರಸಂಗ ಏರ್ಪಟ್ಟಿದೆ. ವಿಮಾ ಸಂಸ್ಥೆಯು ಉತ್ತಮ ಕಾರ್ಯಕಲಾಪಗಳನ್ನು ಮಾಡುವ ಮೂಲಕ ಸಾರ್ವಜನಿಕರಲ್ಲಿ ಉತ್ತಮ ವಿಶ್ವಾಸಗಳಿಸಬೇಕಾಗಿದೆ ಹಾಗಾಗಿ ನಾವುಗಳು ಈ ವಿಮಾ ಸಂಸ್ಥೆಯ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಶ್ರಮಿಸಬೇಕೆಂದರು.

ಈ ಸಂದರ್ಭದಲ್ಲಿ ಎಲ್ಲರಿಗೂ ಎಲ್.ಐ.ಸಿ 67ನೇ ವಾರ್ಷಿಕೋತ್ಸವ ಹಾಗೂ ವಿಮಾ ಸಪ್ತಾಹದ ಹಾರ್ಧಿಕ ಶುಭಾಶಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಶಾಖೆಯ ವ್ಯವಸ್ಥಾಪಕ ಲಕ್ಷ್ಮೀಕಾಂತ್, ಅಭಿವೃದ್ಧಿ ಅಧಿಕಾರಿಗಳಾದ ಸತೀಶ್, ರಾಮಕಿರಣ್, ಎಲ್.ಐ.ಸಿ ಸಂಘದ ಅಧ್ಯಕ್ಷ ವೆಂಕಟೇಶ್, ಕ್ರೀಡಾ ಸಾಂಸ್ಕøತಿಕ ಚಟುವಟಿಕೆಗಳ ಮಹಿಳಾ ಪ್ರತಿನಿಧಿ ಕೆ.ಸುಜಾತ, ಆಡಳಿತಾಧಿಕಾರಿಗಳಾದ ಸೀತಾಲಕ್ಷ್ಮೀ, ರೇಣುಕಾಂಭ, ರಾಜೇಶ್ವರಿ, ಶಾಮಣ್ಣ, ಹಿರಿಯ ದರ್ಜೆ ಸಹಾಯಕರಾದ ಗೀತಾ, ಇಂದಿರಾ, ಗಿರಿವಾಣಿ, ಮಮತ, ವೀಣಾ, ನಿರ್ಮಲ, ಸವಿತ, ಶ್ರೀನಿವಾಸ್, ಮಹಲಿಂಗಪ್ಪ, ದೇವರಾಜ್, ಇತರರು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!