Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೆ ಲಾಕ್ಡೌನ್ ಆಗುತ್ತಾ..? ಸಚಿವ ಆರ್ ಅಶೋಕ್ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ನಿನ್ನೆ ಒಂದೇ ದಿನ ಸಾವಿರಕ್ಕೂ ಅಧಿಕ ಕೊರೊನಾ ಕೇಸ್ ಗಳು ದಾಖಲಾಗಿದ್ದವು. ಇದೀಗ ರಾಜ್ಯದಲ್ಲಿ ಮತ್ತೆ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದೆ. ಮತ್ತ ಲಾಕ್ಡೌನ್ ಮಾಡುವ ಬಗ್ಗೆ ಸಚಿವ ಆರ್ ಅಶೋಕ್ ಸುಳಿವು ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವ ಅಶೋಕ್, ಕೊರೊನಾ ಮೂರನೆ ಅಲೆ ಬಗ್ಗೆ ಸಭೆ ಮಾಡೋದಾಗಿ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಲಾಕ್ಡೌನ್ ಮಾಡಿದ್ದಾರೆ. ಈಗಾಗ್ಲೇ ಕೊರೊನಾ ಮೂರನೆ ಅಲೆ ಜಾಸ್ತಿಯಾಗುತ್ತಿದೆ. ಬೆಂಗಳೂರಿನಲ್ಲಿ ಮತ್ತಷ್ಟು ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ಜನರ ಜೀವವನ್ನ ಕಾಪಾಡಬಹುದು ಎಂದಿದ್ದಾರೆ. 7 ನೇ ತಾರೀಖಿನಂದು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದಿದ್ದಾರೆ. ಈಗಾಗ್ಲೇ 7 ನೇ ತಾರೀಖಿನವರೆಗೂ ನೈಟ್ ಕರ್ಫ್ಯೂ ಇದೆ. ಕಳೆದ ಬಾರಿ ಸಾವು ನೋವುಗಳ ಬಗ್ಗೆ ಗಮನ ಇದೆ. ಹೀಗಾಗಿ ಈ ಬಗ್ಗೆ ಈ ಬಾರಿ ಎಲ್ಲದ್ದಕ್ಕೂ ಸರ್ವಸನ್ನದ್ಧವಾಗಿದ್ದೇವೆ. ಎಲ್ಲರೂ ಇದಕ್ಕೆ ಸಹಕಾರ ನೀಡಬೇಕು ಎಂದಿದ್ದಾರೆ.

 

ಈಗಾಗ್ಲೇ ಜನ ಲಾಕ್ಡೌನ್ ನಿಂದಾಗಿ ಸಾಕಷ್ಟು ಪರದಾಟ ಪಟ್ಟಿದ್ದಾರೆ. ಸಂಕಷ್ಟ ಅನುಭವಿಸಿದ್ದಾರೆ. ಒಂದು ವೇಳೆ ಮತ್ತೆ ಲಾಕ್ಡೌನ್ ಮಾಡಿದ್ರೆ ಜನ ಇನ್ನಷ್ಟು ಕಷ್ಟದ ಸ್ಥಿತಿ ತಲುಪೋದು ಗ್ಯಾರಂಟಿ. ಈ ಆತಂಕ ಜನ ಸಾಮಾನ್ಯರಲ್ಲಿ ಹೆಚ್ಚಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಧಾರಾಕಾರ ಮಳೆಗೆ ಕೋಲಾರದಲ್ಲಿ ಎರಡೂವರೆ ಎಕರೆ ಬಾಳೆ ನಾಶ..!

ಕೋಲಾರ: ಮಳೆಯನ್ನು ಕಂಡು ರೈತ ಅದೆಷ್ಟೋ ವರ್ಷಗಳು ಆಗಿತ್ತೇನೋ ಎಂಬ ಭಾವನೆ ಈ ಬಾರಿಯ ಬಿಸಿಲು ನೋಡಿ ಮೂಡಿತ್ತು. ಆದರೆ ವರುಣರಾಯ ಕೃಪೆ ಏನೋ ತೋರಿದ್ದಾನೆ. ನಿನ್ನೆಯಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇನ್ಮುಂದೆ ಉತ್ತಮ ಮಳೆಯಾಗುವ

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

error: Content is protected !!