ಹುಬ್ಬಳ್ಳಿ: ಅಪೂರ್ವ ಪುರಾಣಿಕ್ ಎಂಬ ಯುವತಿ ಮುಸ್ಲಿಂ ಹುಡುಗನನ್ನು ಮದುವೆಯಾದ ಬಳಿಕ ಆಕೆಯ ಪತಿಯೇ ಬರ್ಬರವಾಗಿ ಹಲ್ಲೆ ನಡೆಸಿದ್ದ. ಇದಾದ ಬಳಿಕ ಹುಷಾರಾಗಿರುವ ಅಪೂರ್ವ ಇದೀಗ ಆಕೆಯ ಪತಿ ಮೇಲೆ ಲವ್ ಜಿಹಾದ್ ಸಂಬಂಧ ನೇರ ಆರೋಪ ಮಾಡಿದ್ದಾರೆ.
ಲವ್ ಜಿಹಾದ್ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಸರ್ಕಾರಕ್ಕೆ ಕೈಮುಗಿದು ಕೇಳಿಕೊಳ್ತೇನೆ. ದಯವಿಟ್ಟು ರಾಜ್ಯದಲ್ಲಿ ಲವ್ ಜಿಹಾದ್ ಗೆ ಕಡಿವಾಣ ಹಾಕಿ ಎಂದು ಮನವಿ ಮಾಡಿದ್ದಾರೆ. ಹೆಣ್ಣು ಮಕ್ಕಳು ಪ್ರೀತಿ ಹೆಸರಲ್ಲಿ ಮೋಸ ಹೋಗುತ್ತಿದ್ದಾರೆ. ನಾನು ವಿದ್ಯಾಭ್ಯಾಸಕ್ಕಾಗಿ ಇಜಾಜ್ ಆಟೋದಲ್ಲಿ ಹೋಗುತ್ತಿದ್ದೆ ಅದನ್ನೇ ದುರುಪಯೋಗ ಪಡಿಸಿಕೊಂಡ ಎಂದ ಅಳಲು ತೋಡಿಕೊಂಡಿದ್ದಾರೆ.
ನನ್ನ ಮೇಲೆ ಅತ್ಯಾಚಾರ ಮಾಡಿದ್ದ. ಅದೇ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡೋದಕ್ಕೆ ಶುರು ಮಾಡಿದ. ಇದರಿಂದ ಅನಿವಾರ್ಯವಾಗಿ ನಾನು ಮದುವೆಯಾಗೋದಕ್ಕೆ ಒಪ್ಪಿಕೊಂಡೆ. ಆ ಬಳಿಕ ಮತಾಂತರ ಆಗಬೇಕು ಅಂತ ಬಲವಂತ ಮಾಡಿದ. ಅನಿವಾರ್ಯತೆಯಿಂದ ಮತಾಂತರಗೊಂಡೆ. ಹಿಜಾಬ್ ಹಾಕು ಬುರ್ಕಾ ಹಾಕು ಅಂತ ಬಲವಂತ ಮಾಡ್ತಿದ್ದ. ನನ್ನ ಹೆಸರನ್ನಹ ಬದಲಾಯಿಸಿದ. ನಮಾಜ್ ಮಾಡಲು ಹೇಳ್ತಿದ್ದ, ನಾನ್ ವೆಜ್ ತಿನ್ನಲು ಬಲವಂತ ಮಾಡ್ತಿದ್ದ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…