Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಂ.ಕಾಂ ಪ್ರಥಮ ರ‌್ಯಾಂಕ್ : ಚಿತ್ರದುರ್ಗದ  ಸಿ.ಎಂ.ಚೈತನ್ಯಗೆ 3 ಚಿನ್ನದ ಪದಕ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ.ಅಕ್ಟೋಬರ್.20ಮೈಸೂರು ವಿಶ್ವವಿದ್ಯಾನಿಲಯದ 103ನೇ ಘಟಿಕೋತ್ಸವದಲ್ಲಿ ಚಿತ್ರದುರ್ಗ ನಗರದ ಸಿ.ಎಂ.ಚೈತನ್ಯ ಅವರು ಎಂ.ಕಾಂ ಪದವಿಯಲ್ಲಿ  ಪ್ರಥಮ ರ್ಯಾಂಕ್ ಪಡೆದು ಮೂರು ಚಿನ್ನದ ಪದಕ ಹಾಗೂ ಎರಡು ನಗದು ಬಹುಮಾನ ಪಡೆದಿದ್ದಾರೆ.

ಸಿ.ಎಂ.ಚೈತನ್ಯ ಅವರು 2019-20ನೇ ಸಾಲಿನಲ್ಲಿ ಬಿ.ಕಾಂ.ಪದವಿಯಲ್ಲೂ ದಾವಣಗೆರೆ ವಿಶ್ವವಿದ್ಯಾಲಯದಿಂದ ಪ್ರಥಮ  ರ್ಯಾಂಕಿನೊಂದಿಗೆ ಎರಡು ಚಿನ್ನದ ಪದಕ ಪಡೆದಿದ್ದರು. 2016-17ನೇಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ವಾಣಿಜ್ಯಶಾಸ್ತ್ರದಲ್ಲಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದರು.

ಸಿ.ಎಂ.ಚೈತನ್ಯ ಅವರ ತಂದೆ ಡಾ.ಸಿ.ಚನ್ನಕೇಶವ ಅವರು ಚಿತ್ರದುರ್ಗ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾಯಿ ಪಿ.ಕೆ.ಮಂಜುಳಾ ಅವರು ಚಿತ್ರದುರ್ಗದ ಮಾಳಪ್ಪನಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!