Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರತಿ ಬಾರಿಯೂ ಅವರೇ ಸಚಿವರಾಗೋದಕ್ಕೆ ನೋವಿದೆ : ಶಾಸಕ ರೇಣುಕಾಚಾರ್ಯ ಅಸಮಾಧಾನ

Facebook
Twitter
Telegram
WhatsApp

ದಾವಣಗೆರೆ: ಪ್ರತಿ ಸಲ ಸಚಿವರಾದವರೇ ಮತ್ತೆ ಮತ್ತೆ ಸಚಿವರಾಗ್ತಾ ಇದ್ದಾರೆ. ನಮ್ಮ ಕ್ಷೇತ್ರದಲ್ಲಿ ನನಗೆ ಕೊಟ್ಟ ಹುದ್ದೆಯಿಂದ ಯಾವುದೇ ಕೆಲಸ ಆಗ್ತಾ ಇಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ರೇಣುಕಾ ಚಾರ್ಯ ಅಸಮಾಧಾನ ಹೊರ ಹಾಕಿದ್ದಾರೆ.

ಕ್ಷೇತ್ರಕ್ಕೆ ಯಾವುದೇ ಕೆಲಸ‌ ಮಾಡಲು ಆಗ್ತಿಲ್ಲ. ಮಕ್ಕಳು ಅತ್ತಾಗ ಜಾತ್ರೆಯಲ್ಲಿ ಕೊಡಿಸುವಂತೆ ನನಗು ಒಂದು ಕಾರು ಕೊಟ್ಟಿದ್ದಾರೆ ಅಷ್ಟೆ. ಆದ್ರೆ ಕಳೆದ ಮೂರು ಅವಧಿಯಲ್ಲಿ ಸಚಿವರಾಗಿದ್ದವರೇ ಇಂದು‌ ಕೂಡ ಸಚಿವರಾಗಿದ್ದಾರೆ. ಇದು ನನಗೆ ನೋವು ತಂದಿದೆ.

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಹೇಳಿದ ಹಾಗೇ ನಾನು ಸೇರಿದಂತೆ ಹಲವು ಶಾಸಕರು ಹಮಾಲಿ ಕೂಡ ಮಾಡಿದ್ದೇವೆ. ಈ ಮೊದಲಿದ್ದವರನ್ನ ಸಚಿವ ಸಂಪುಟದಿಂದ ಕೈಬಿಡಬೇಕು. ಅವರೆಲ್ಲರೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿ. ಈ ಕುರಿತು ಸಿಎಂ ಬೊಮ್ಮಾಯಿ, ಬಿಎಸ್ವೈ ಮತ್ತು ರಾಷ್ಟ್ರೀಯ ನಾಯಕರಿಗೆ ಮನವರಿಕೆ ಮಾಡಿಕೊಡಬೇಕು ಎಂದು ತಮ್ಮ ಬೇಸರ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

error: Content is protected !!