Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾದಾರ ಚನ್ನಯ್ಯ ಸ್ವಾಮೀಜಿ ಜನ್ಮದಿನ : ಅಂಧರ ಶಾಲೆ ಮಕ್ಕಳಿಗೆ ಉಪಹಾರ ವಿತರಣೆ, ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 20 : ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿರವರ ಜನ್ಮದಿನದ ಪ್ರಯುಕ್ತ ಶಿವಶರಣ ಮಾದಾರ ಚನ್ನಯ್ಯ ಸೇವಾ ಸಮಿತಿಯಿಂದ ಬಾಬು ಜಗಜೀವನರಾಮ್ ನಗರದ ದುರ್ಗಾಂಬಿಕ ದೇವಸ್ಥಾನದ ಬಳಿ ಸಸಿಗಳನ್ನು ನೆಟ್ಟು ಜನತೆಯಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಯಿತು.

ಮಾಳಪ್ಪನಹಟ್ಟಿ ಸಮೀಪವಿರುವ ತೀಕ್ಷ್ಣ ಅಂಧರ ಶಾಲೆಯಲ್ಲಿ ಮಕ್ಕಳಿಗೆ ಬೆಳಗಿನ ಉಪಹಾರ ವಿತರಿಸಿ ನಂತರ ಜಾಲಿಕಟ್ಟೆ ಗ್ರಾಮದಲ್ಲಿ ಸರ್ಕಾರಿ ಶಾಲಾ ಆವರಣವನ್ನು ಸ್ವಚ್ಚಗೊಳಿಸಲಾಯಿತು.

ಶಿವಶರಣ ಮಾದಾರ ಚನ್ನಯ್ಯ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಕೆ.ಎಂ.ಪರಶುರಾಮ್, ಬಿಜೆಪಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಚ್.ಮೋಹನ್, ಮಠದ ಆಡಳಿತಾಧಿಕಾರಿ ರಾಘವೇಂದ್ರ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಅನಿಲ್‍ಕುಮಾರ್ ಎಂ.ಎನ್. ತಾಲ್ಲೂಕು ಅಧ್ಯಕ್ಷ ದೇವರಾಜ್, ಯುವ ಸಮಿತಿಯ ಜಿಲ್ಲಾಧ್ಯಕ್ಷ ಗೌತಮ್‍ಜಾಲಿ, ಭಾನುಮೂರ್ತಿ, ಪ್ರೊ.ನಾಗರಾಜ್, ರಾಜ್ಯ ಮಹಿಳಾ ಕಾರ್ಯದರ್ಶಿ ನವನೀತ, ಮಂಜುಳಸ್ವಾಮಿ, ಅಂಬಿಕಾ, ರವಿ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now