Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಧುಸ್ವಾಮಿಗೆ ತಪ್ಪಿದ ಜಿಲ್ಲಾ ಉಸ್ತುವಾರಿ: ಶಾಸಕ ಮಸಾಲೆ ಜಯರಾಮ್ ಅಸಮಾಧಾನ..!

Facebook
Twitter
Telegram
WhatsApp

 

ತುಮಕೂರು: ಜಿಲ್ಲಾ ಉಸ್ತುವಾರಿ ಹಂಚಿಕೆ ಬಗ್ಗೆ ಸಚಿವರು ಅಸಮಾಧಾನ ಹೊರಹಾಕಿದ್ದಾರೆ, ಅವರ ಬೆಂಬಲಿಗರು ಅಸಮಾಧಾನಗೊಂಡಿದ್ದಾರೆ. ಯಾರು ಯಾರಿಗೂ ಈ ಸಂಬಂಧ ಸಮಾಧಾನವೇ ಇದ್ದಂತೆ ಕಾಣುತ್ತಿಲ್ಲ. ಇದೀಗ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರ ಕೈ ತಪ್ಪಿದ್ದಕ್ಕೆ ಶಾಸಕ ಮಸಾಲೆ ಜಯರಾಮ್ ಅಸಮಾಧಾನ ಹೊರಹಾಕಿದ್ದಾರೆ.

ನಗರದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಮಸಾಲೆ ಜಯರಾಮ್, ಬಿಜೆಪಿ ಸರ್ಕಾರ ಇವತ್ತು ಅಧಿಕಾರಕ್ಕೆ ಬರೋದಕ್ಕೆ ಮಾಧುಸ್ವಾಮಿ ಕೊಡುಗೆ ಅಪಾರವಾಗಿದೆ. ಸದನದಲ್ಲಿ ವಿಪಕ್ಷನಾಯಕರಿಗೆ ಚಾಟಿ ಬೀಸಿ ಉತ್ತರ ಕೊಡೋ ಏಕೈಕ ವ್ಯಕ್ತಿ ಅಂದ್ರೆ ಅದು ಮಾಧುಸ್ವಾಮಿ. ಸರ್ಕಾರವನ್ನ ಸಮರ್ಥನೆ ಮಾಡಿಕೊಳ್ಳಲು ಮಾತ್ರ ಮಾಧುಸ್ವಾಮಿ ಬೇಕು. ಆದ್ರೆ ಜಿಲ್ಲಾ ಉಸ್ತುವಾರಿಗೆ ಮಾತ್ರ ಬೇಡವಾ ? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರ ಅವರಿಗೆ ಬೇರೆ ಉಸ್ತುವಾರಿ ಕೊಡೋದಕ್ಕೆ ಪ್ರಯತ್ನಿಸಿದೆ. ಆದ್ರೆ ಈ ಮಧ್ಯೆ ನಾನು ನಮ್ಮ ಸರ್ಕಾರ, ಸಿಎಂಗೆ ಮನವಿ ಮತ್ತು ಆಗ್ರಹ ಮಾಡ್ತೇನೆ. ತುಮಕೂರು ಜಿಲ್ಲಾ ಉಸ್ತುವಾರಿ ಮುಂದುವರೆಸಲು ಪತ್ರ ಬರೆಯುತ್ತೇನೆ. ಮಾಧುಸ್ವಾಮಿ ಅವರು ಜಿಲ್ಲೆಯ ಅಭಿವೃದ್ಧಿ ಹಾಗೂ ನೀರಾವರಿ ಕಾಳಜಿ ಇರೋ ವ್ಯಕ್ತಿಯಾಗಿದ್ದಾರೆ ಹೀಗಾಗಿ ತುಮಕೂರು ಉಸ್ತುವಾರಿ ಸಚಿವರನ್ನಾಗಿಯೇ ಮಾಡಬೇಕೆಂದು ಆಗ್ರಹಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!