Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳಲ್ಲೇ‌ ಮದ್ರಾಸ್ ಐ ಹೆಚ್ಚಾಗ್ತಾ ಇದೆ : ಎಚ್ಚರ ಪೋಷಕರೇ.. ಕೈಗಳ ಸ್ವಚ್ಛತೆ ಕಾಪಾಡಿ

Facebook
Twitter
Telegram
WhatsApp

 

ಸದ್ಯ ಈಗ ಎಲ್ಲೆಡೆ ಮದ್ರಾಸ್ ಐ ಸಮಸ್ಯೆಯೇ ಕಾಡುತ್ತಿದೆ. ಅದರಲ್ಲೂ ಮಕ್ಕಳನ್ನೇ ಟಾರ್ಗೆಟ್ ಮಾಡ್ತಾ ಇದೆ. ಕಣ್ಣಿನಲ್ಲಿ ಸಾಮಾನ್ಯವಾಗಿ ಕಣ್ಣು ಕೆಂಪಾಗಿ, ಬಿಳಿ ಪದರಗಳು ಕಾಣಿಸಿಕೊಂಡು, ತುರಿಕೆಯೊಂದಿಗೆ ನೀರು ಸುರಿಯುವುದನ್ನು ಮದ್ರಾಸ್ ಐ ಆಗಿದೆ ಎಂಬುದನ್ನು ಸೂಚಿಸುತ್ತಿದೆ. ಮಿಂಟೋ ಆಸ್ಪತ್ರೆಗೆ ಪ್ರತಿನಿತ್ಯ 400 ರಿಂದ 600 ಹೊರರೋಗಿಗಳು ಭೇಟಿ ನೀಡುತ್ತಿದ್ದಾರೆ. ಇದರಲ್ಲಿ 90 ರಿಂದ 100 ರೋಗಿಗಳಲ್ಲಿ ಈ ಸಮಸ್ಯೆ ದೃಢವಾಗಿದೆ. ಇನ್ನು ನಾರಾಯಣ ನೇತ್ರಾಲಯದಲ್ಲಿ ಪ್ರತಿನಿತ್ಯ ಸರಾಸರಿ 20 ಪ್ರಕರಣಗಳು ವರದಿಯಾಗುತ್ತಿದೆ. ಹೀಗಾಗಿ, ಜನ ಈ ಬಗ್ಗೆ ಹೆಚ್ಚಿನ ನಿಗಾವಹಿಸಬೇಕಿದೆ.

ಮದ್ರಾಸ್ ಐ ಬ್ಯಾಕ್ಟೀರಿಯಾ ಅಥವಾ ವೈರಸ್‌ನಿಂದ ಉಂಟಾಗುತ್ತದೆ. ಇದು ಕಂಡು ಬಂದರೆ ಮುಂದೆ ಇರುವವರಿಗೂ ಬಹಳ ವೇಗವಾಗಿ ಹರಡುತ್ತದೆ. ಇದು ಕಣ್ಣಿನಿಂದ ಮೂಲಕ ಹರಡುತ್ತದೆ. ಈ ವೈರಸ್ ಸಂಪರ್ಕಕ್ಕೆ ಬರುವ ಇನ್ನೊಬ್ಬ ವ್ಯಕ್ತಿ ಬೇಗ ಹರಡುವಂತ ಸಾಂಕ್ರಾಮಿಕ ವೈರಸ್ ಆಗಿದೆ.

ಆದಷ್ಟು ಇದರಿಂದ ಮುಕ್ತವಾಗುವುದಕ್ಕೆ ಸ್ವಚ್ಚತೆ ತುಂಬಾ ಮುಖ್ಯವಾಗುತ್ತದೆ. ನಿಮ್ಮ ಕೈಗಳನ್ನು ಸಾಬೂನು ಮತ್ತು ನೀರಿನಿಂದ ಆಗಾಗ್ಗೆ ತೊಳೆಯಿರಿ, ನಿಮ್ಮ ಕಣ್ಣುಗಳನ್ನು ಸ್ಪರ್ಶಿಸಿದ ನಂತರ, ಕಾಂಜಂಕ್ಟಿವಿಟಿಸ್ ಹೊಂದಿರುವ ಯಾರೊಂದಿಗಾದರೂ ಸಂಪರ್ಕಕ್ಕೆ ಬಂದ ನಂತರ ಕೈ ಸ್ವಚ್ಛವಾಗಿರಲಿ. ಜೊತೆಗೆ ನಿಮ್ಮ ಕಣ್ಣುಗಳನ್ನು ಉಜ್ಜಲು ಪ್ರಯತ್ನಿಸಬೇಡಿ. ಏಕೆಂದರೆ ಇದು ನಿಮ್ಮ ಕೈಗಳಿಂದ ಸೂಕ್ಷ್ಮಜೀವಿಗಳನ್ನು ನಿಮ್ಮ ಕಣ್ಣುಗಳಿಗೆ ವರ್ಗಾಯಿಸುತ್ತದೆ ಮತ್ತು ಸೋಂಕಿನ ಅಪಾಯವನ್ನು ಹೆಚ್ಚಿಸುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!