Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಕ್ಟೋಬರ್ 15 ರಿಂದ 24 ರವರೆಗೆ ಚಿತ್ರದುರ್ಗದಲ್ಲಿ ಶ್ರೀ ತುಳಜಾ ಭವಾನಿ ದೇವಿಯ ಮಹಾಪೂಜೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ,ಅಕ್ಟೋಬರ್.15 : ದಸರಾ ನವರಾತ್ರಿ ಅಂಗವಾಗಿ ಚಿತ್ರದುರ್ಗ ತಾಲ್ಲೂಕಿನ ಲಕ್ಷ್ಮೀ ಸಾಗರದ ಬಳಿ ಇರುವ ಶ್ರೀ ತುಳಜಾ ಭವಾನಿ ದೇವಸ್ಥಾನದಲ್ಲಿ ಇಂದಿನಿಂದ 9 ದಿನಗಳ ಕಾಲ (ಅಕ್ಟೋಬರ್.15 ರಿಂದ ಅಕ್ಟೋಬರ್ 24 ರವರೆಗೆ) ಅಮ್ಮನವರಿಗೆ 9 ದಿನಗಳ ಕಾಲ ಮಹಾಪೂಜೆ ಇರುತ್ತದೆ.

ಈ ಸಂದರ್ಭದಲ್ಲಿ ಅಮ್ಮನವರಿಗೆ ವಿಶೇಷ ಪೂಜೆ ಮತ್ತು ಅಲಂಕಾರ ಸೇವೆ ಇರುತ್ತದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಅಂಬಾ ಭವಾನಿ ದೇವಿಯ ಕೃಪೆಗೆ ಪಾತ್ರರಾಗಬೇಕು ಮತ್ತು ಅಮ್ಮನವರಿಗೆ 9 ದಿನಗಳ ಕಾಲ ನಡೆಯುವ ವಿಶೇಷ ಅಲಂಕಾರಗಳ ಸೇವೆಗಳಿಗೆ ಹೆಸರು ನೋಂದಾಯಿಸಲು ಶ್ರೀ ತುಳಜಾ ಭವಾನಿದೇವಿ ಟ್ರಸ್ಟ್‌ನ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಕ್ತಾಧಿಗಳು ಈ ಕೆಳಕಂಡ ಖಾತೆಗೆ ದೇಣಿಗೆಯನ್ನು ಸಲ್ಲಿಸಬಹುದು.
ಶ್ರೀ ತುಳಜಾ ಭವಾನಿ ದೇವಸ್ಥಾನ ಸೇವಾ ಟ್ರಸ್ಟ್,
ಕೆನೆರಾ ಬ್ಯಾಂಕ್
ಖಾತೆ ಸಂಖ್ಯೆ : 6353101006938
IFSC : CNRB0006353
ಹೊಳಲ್ಕೆರೆ ರಸ್ತೆ ಶಾಖೆ, ಚಿತ್ರದುರ್ಗ ಇವರಿಗೆ ಅಥವಾ ಈ ಕೆಳಗಿನ ಸ್ಕ್ಯಾನರ್‌ಗೆ ಡಿಜಿಟಲ್ ಪೇಮೆಂಟ್ ಮೂಲಕ ಸಲ್ಲಿಸಬಹುದಾದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸವಾಲುಗಳ ನಡುವೆಯೇ ಜಯಭೇರಿ ಬಾರಿಸಿದ ಸಿದ್ದರಾಮಯ್ಯ ಸರ್ಕಾರ : ಇಂದಿಗೆ ಒಂದು ವರ್ಷ

  2023 ಮೇ 20ರಂದು ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿತ್ತು, ಸಿದ್ದರಾಮಯ್ಯ ಅವರು ಸಿಎಂ ಆಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರು. ಇಂದಿಗೆ ಆ ಸಂಭ್ರಮದ ದಿನಕ್ಕೆ ವರ್ಷದ ಸಂಭ್ರಮ. ಸಿದ್ದರಾಮಯ್ಯ ಸರ್ಕಾರ

ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್ ಕುಮಾರ್ : ಭಾರತದ ಪೌರತ್ವದ ಬಗ್ಗೆ ಹೇಳಿದ್ದೇನು..?

  ದೇಶದೆಲ್ಲೆಡೆ ಲೋಕಸಭಾ ಚುನಾವಣೆಯ ರಂಗು ಜೋರಾಗಿದೆ. ಇಂದು ಕೂಡ ಮತದಾನ ನಡೆಯುತ್ತಿದ್ದು, ಮಹಾರಾಷ್ಟ್ರದಲ್ಲಿ ಐದನೇ ಹಂತದ ಮತದಾನ ನಡೆಯುತ್ತಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತದ ಪೌರತ್ವ ಪಡೆದು ಮೊದಲ ಬಾರಿಗೆ ಮತ

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

error: Content is protected !!