Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಲ್ಲಾಹು ಅಕ್ಬರ್ ಕೂಗಿದ ವಿದ್ಯಾರ್ಥಿನಿ ಮತ್ತಷ್ಟು ಗಿಫ್ಟ್ : ಶಾಸಕನಿಂದ ಐಫೋನ್ ಸ್ಮಾರ್ಟ್ ವಾಚ್..!

Facebook
Twitter
Telegram
WhatsApp

ಮಂಡ್ಯ: ಶಾಲಾ ಕಾಲೇಜಿನಲ್ಲಿ ಹಿಜಾಬ್ ವರ್ಸಸ್ ಕೇಸರಿ ಗಲಾಟೆ ಜೋರಾಗಿದೆ. ಮೊನ್ನೆಯಷ್ಟೆ ಮುಸ್ಲಿಂ ವಿದ್ಯಾರ್ಥಿನಿ ಕಾಲೇಜು ಆವರಣಕ್ಕೆ ಪ್ರವೇಶಿಸುತ್ತಿದ್ದಂತೆ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದರು. ಆಕೆಯ ಹಿಂದೆಯೇ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳು ಬಂದು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಆ ವಿದ್ಯಾರ್ಥಿನಿಗೆ ಈಗಾಗಲೇ ಐದು ಲಕ್ಷ ಬಹುಮಾನವೂ ಸಿಕ್ಕಿದೆ.

ಇದೀಗ ಮಹಾರಾಷ್ಟ್ರದ ಶಾಸಕರಿಂದ ಐಫೋನ್, ಸ್ಮಾರ್ಟ್ ವಾಚ್ ಕೂಡ ಗಿಫ್ಟ್ ಆಗಿ ಸಿಕ್ಕಿದೆ. ಮಂಡ್ಯದ ಮುಸ್ಕಾನ್ ನಿವಾಸಕ್ಕೆ ಬಾಂದ್ರಾ ಕ್ಷೇತ್ರದ ಜಿಹಾನ್ ಸಿದ್ದಿಕ್ ಭೇಟಿ ನೀಡಿ, ಆ ವಿದ್ಯಾರ್ಥಿನಿಗೆ ಕಾಸ್ಟ್ಲಿ ಗಿಫ್ಟ್ ನೀಡಿದ್ದಾರೆ.

ಮುಸ್ಕಾನ್ ಭೇಟಿ ಮಾಡಿ ಮಾತನಾಡಿರುವ ಶಾಸಕ ಜಿಶಾನ್ ಸಿದ್ಧಿಕ್, ಮುಸ್ಕಾನ್ ಘೋಷಣೆ ಕೂಗಿದ್ದು ನನಗೆ ಹೆಮ್ಮೆ ಎನ್ನಿಸುತ್ತಿದೆ. ಮಂಡ್ಯದಿಂದ ಇಂಡಿಯಾದವರೆಗೂ ಅಕೆಯ ಗರ್ವ ಫೇಮಸ್ ಆಗಿದೆ. ಹಿಜಾಬ್ ಧರಿಸುವುದು ಮುಸ್ಲಿಂ ಹೆಣ್ಣು ಮಕ್ಕಳ ಹಕ್ಕು. ಆ ಹಕ್ಕಿಗಾಗಿ ಧ್ವನಿ ಎತ್ತಿದ್ದಾರೆ ಎಂದು ಹಾಡಿ ಹೊಗಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊಡಗಿನಲ್ಲಿ ಬಾಲಕಿಯನ್ನು ಕೊಂದವ ಸತ್ತಿಲ್ಲ ಬದುಕಿದ್ದಾನೆ : ಪೊಲೀಸರ ಅತಿಥಿಯಾದ ಪ್ರಕಾಶ್..!

ಕೊಡಗಿನ ಸೂರ್ಲಬಿಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೀನಾರನ್ನ ಪ್ರಕಾಶ್ ಎಂಬಾತ ರುಂಡ, ಮುಂಡ ಕತ್ತರಿಸಿ ಕ್ರೂರವಾಗಿ ಹತ್ಯೆ ಮಾಡಿದ್ದ. ನಿನ್ನೆಯೇ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿದೆ. ಆದರೆ ಇದೀಗ ಆತ ಸತ್ತಿಲ್ಲ ಬದುಕಿದ್ದಾನೆ ಎಂಬುದು ತಿಳಿದು

ರಾತ್ರಿ ಮಲಗಿದ ನಂತರ ಈ ಲಕ್ಷಣಗಳು ಕಾಣಿಸಿಕೊಂಡರೆ ಮಧುಮೇಹ ಇದ್ದಂತೆ..!

ಸುದ್ದಿಒನ್ : ಆರೋಗ್ಯ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು. ಈ ಸಮಸ್ಯೆ ಬಂದರೆ ಸಾಕು ಇನ್ನುಳಿದ ಸಮಸ್ಯೆಗಳು ಒಂದರ ಹಿಂದೆ ಒಂದರಂತೆ ಬರುತ್ತಲೇ ಇರುತ್ತವೆ. ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾದರೆ ಮಧುಮೇಹ ಇರುವವರಿಗೆ ಆರೋಗ್ಯದ ಸಮಸ್ಯೆ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ. ಈ ರಾಶಿಗಳಿಗೆ ಆಕಸ್ಮಿಕ ಧನ ಆಗಮನದಿಂದ ತುಂಬಾ ಖುಷಿ.   ಶನಿವಾರ ರಾಶಿ ಭವಿಷ್ಯ -ಮೇ-11,2024 ಸೂರ್ಯೋದಯ: 05:49, ಸೂರ್ಯಾಸ್ತ :

error: Content is protected !!