Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅನನ್ಯ ಆಗಿದ್ದ ಮಾಲಾಶ್ರೀ ಮಗಳು ರಾಧಾನ ಆದ್ರೂ ಈಗ ಮತ್ತೆ ಹೆಸರು ಬದಲು : ಏನಂತ ಗೊತ್ತಾ..?

Facebook
Twitter
Telegram
WhatsApp

 

 

ಮಾಲಾಶ್ರೀ ಮಗಳು ಚಿತ್ರರಂಗ ಪ್ರವೇಶ ಮಾಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆಗೆ ಸ್ಕ್ರೀನ್ ಶೇರ್ ಮಾಡಿದ್ದಾರೆ. ದಿವಂಗತ ಕೋಟಿ ರಾಮುಗೆ ದೊಡ್ಡ ಕನಸಾಗಿತ್ತು. ಈಗ ಆ ಕನಸು ನನಸಾಗುತ್ತಿದೆ. ಸಿನಿಮಾರಂಗಕ್ಕೆ ಬಂದ ಮಾಲಾಶ್ರೀ ಮಗಳು ರಾಧಾನ ರಾಮ್ ಆಗಿ‌ ಪರಿಚಯವಾಗಿದ್ದರು. ಆದ್ರೆ ಇದೀಗ ಮತ್ತೆ ಹೆಸರು ಬದಲಾಯಿಸಿಕೊಂಡಿದ್ದಾರೆ.

ಈ ಮುಂಚೆಯೂ ಹೆಸರು ಬದಲಾಯಿಸಿಕೊಂಡೇ ಚಿತ್ರರಂಗಕ್ಕೆ ಬಂದಿದ್ದರು. ಈ ಮೊದಲು ಅನನ್ಯ ರಾಮು ಅಂತ ಇದ್ದ ಹೆಸರನ್ನು ರಾಧಾನ ರಾಮ್ ಆಗಿ ಹೆಸರು ಬದಲಾಯಿಸಿಕೊಂಡಿದ್ದರು. ಈಗ ರಾಧಾನ ಬದಲಾಗಿ ಆರಾಧಾನ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ.

ಮಗಳ ಹೆಸರು ಬದಲಾದ ಮೇಲೆ ಮಾಲಾಶ್ರೀ ಮಾಹಿತಿ ನೀಡಿದ್ದಾರೆ. ಇನ್ಮುಂದೆ ನನ್ನ ಮಗಳ ಹೆಸರು ಆರಾಧನಾ. ಮುಂದಿನ ಚಿತ್ರಗಳಲ್ಲೂ ಆರಾಧನಾ ಎಂಬ ಹೆಸರಿನಿಂದಲೇ ಅಭಿನಯಿಸಿಲಿದ್ದಾರೆ. ತಾವೆಲ್ಲರೂ ಮುಂದೆ ಆರಾಧನಾ ಹೆಸರನ್ನೇ ಬಳಸಿಕೊಳ್ಳಬೇಕೆಂದು ವಿನಂತಿ ಮಾಡಿದ್ದಾರೆ.

ರಾಧಾನ ಕೂಡ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಎಲ್ಲರಿಗೂ ನಮಸ್ಕಾರ, ನಾನು ನಿಮ್ಮ ರಾಧನಾ ರಾಮ! ಇಂದಿನಿಂದ ನನ್ನ ಹೆಸರು ಆರಾಧನಾ ಎಂದು ನಿಮಗೆ ಸುದ್ದಿ ನೀಡಲು ನಾನು ಬಯಸುತ್ತೇನೆ!ಈ ಬದಲಾವಣೆಗಾಗಿ ನಿಮ್ಮೆಲ್ಲರ ಆಶೀರ್ವಾದವನ್ನು ನೀಡಬೇಕೆಂದು ನಾನು ಕೇಳುತ್ತೇನೆ.ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ತುಂಬಾ ಧನ್ಯವಾದಗಳು, ಮತ್ತು ಇದು ಯಾವಾಗಲೂ ನನ್ನೊಂದಿಗೆ ಸದಾ ಇರಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ. ಇಂದು

ರಾವಣ ಪಾತ್ರಕ್ಕಾಗಿ ಯಶ್ ಹೆಚ್ಚಿಸಿಕೊಂಡಿದ್ದು ಬರೋಬ್ಬರಿ 15 ಕೆಜಿ..!

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಸಿಕ್ಜಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಯಶ್ ಕೂಡ ಅದರಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಇನ್ನಷ್ಟು ಸದ್ದು ಮಾಡಿದೆ. ರಾವಣನ ಪಾತ್ರದಲ್ಲಿ ಯಶ್ ರಾಮಾಯಣದಲ್ಲಿ ನಟಿಸಲು ಒಪ್ಪಿದ್ದಾರೆ. ಆದರೆ

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

error: Content is protected !!