Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಸೇರಲು ಬಯಸಿದ್ದ ಮಲ್ಲಿಕಾರ್ಜುನ್ ಮುತ್ಯಾಲ್ ಕೊಲೆ

Facebook
Twitter
Telegram
WhatsApp

 

ಕಲಬುರಗಿ: ಬಿಜೆಪಿ ಸೇರಲು ನಿರ್ಧರಿಸಿದ್ದ ಜನತಾ ದಳ (ಜಾತ್ಯತೀತ)  64 ವರ್ಷದ ಮಲ್ಲಿಕಾರ್ಜುನ್ ಮುತ್ಯಾಲ್ ಕೊಲೆಯಾಗಿದ್ದಾರೆ.

ಕೊಲೆಯಾಗುವ ಒಂದು ದಿನ ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮುತ್ಯಾಳ್ ಭಾಗವಹಿಸಿದ್ದರು.  ಮುತ್ಯಾಳ್ ಕೆಲ ದಿನಗಳ ನಂತರ ಬಿಜೆಪಿ ಸೇರಲು ಸಜ್ಜಾಗಿದ್ದರು.

ಮುತ್ಯಾಲ್ ಅವರ ಶವ ಅವರ ಅಂಗಡಿಯಲ್ಲಿ ಪತ್ತೆಯಾಗಿದೆ ಮತ್ತು ನಗದು ಕಾಣೆಯಾಗಿದೆ, ದರೋಡೆಯಾಗಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.

ನನ್ನ ತಂದೆ ಅಂಗಡಿಯಲ್ಲೇ ಮಲಗಿದ್ದರು. ಇದು ಕಳ್ಳತನವಾಗಿರಬಹುದೆಂಬ ಶಂಕೆ ಇದ್ದು, ತಂದೆಯನ್ನು ಬರ್ಬರವಾಗಿ ಕೊಲೆ ಮಾಡಿ ಹಣವನ್ನು ದೋಚಿ ಅಂಗಡಿಯೊಳಗಿದ್ದ ಕೆಲವು ದಾಖಲೆಗಳನ್ನು ಹಾನಿಗೊಳಿಸಿದ್ದಾರೆ ಎಂದು ಮುತ್ಯಾಲರ ಪುತ್ರ ವೆಂಕಟೇಶ್ ಶಂಕೆ ವ್ಯಕ್ತಪಡಿಸಿದ್ದಾರೆ.

ಮುತ್ಯಾಲ್ ಅವರು ಇತ್ತೀಚೆಗೆ ಜೆಡಿ (ಎಸ್) ತೊರೆದು ಬಿಜೆಪಿ ಸೇರಲು ತಯಾರಿ ನಡೆಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!