Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಲೂರು ಮಂಜುನಾಥ್ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆ : ಆರ್ ಅಶೋಕ್

Facebook
Twitter
Telegram
WhatsApp

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಶುರುವಾಗುತ್ತೆ. ಇದೀಗ ಇದೇ ವಿಚಾರವಾಗಿ ಸಚಿವ ಆರ್ ಅಶೋಕ್ ಮಾತನಾಡಿ, ಮಾಲೂರು ಮಂಜುನಾಥ್ ಸೇರಿದಂತೆ ಹಲವರು ಬಿಜೆಒಇಗೆ ಸೇರಲಿದ್ದಾರೆ ಎಂದು ಎಸ್ಎಂ ಕೃಷ್ಣ ಅವರಿಗೆ ಮಾಹಿತಿ ನೀಡಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವ ಅಶೋಕ್ ಸೇರಿದಂತೆ ಹಕವರು, ಬಿಜೆಪಿ ಹಿರಿಯ ನಾಯಕ ಎಸ್ ಎಂ ಕೃಷ್ಣ ಅವರಿಗೆ ಹುಟ್ಟುಹಬ್ಬದ ಶುಭಕೋರಿ, ಹೂವೂ ನೀಡಿ, ಅವರ ಆಶೀರ್ವಾದ ಪಡೆದ ಅಶೋಕ್ ಅವರು, ಪಕ್ಷಕ್ಕೆ ಸೇರುವವರ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಮಂಡ್ಯ ಭಾಗದಲ್ಲಿ ಪಕ್ಷ ಬಲವರ್ಧನೆ, ಸಮಾವೇಶಕ್ಕೆ ಎಸ್ ಎಂ ಕರತಷ್ಣ ಅವರ ಬೆಂಬಲ ಕೂಡ ಕೋರಿದ್ದಾರೆ.

ಇದೇ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಂಡ್ಯದಲ್ಲಿ ಯುವ ನಾಯಕತ್ವದ ಬದಲಾವಣೆ ಬರಲಿದೆ. ಬ್ಯಾಚ್ ವೈಸ್ ಬಿಜೆಪಿ ಸೇರಲು ರೆಡಿಯಾಗಿದ್ದಾರೆ. ಕೋಲಾರ, ಬಿಜೆಪಿ ಭಾಗದಲ್ಲಿ ಬಿಜೆಪಿ ಸೇರಲಿದ್ದಾರೆ. ನಮ್ಮ ಪಕ್ಷದ ಮೇಲೆ ಯುವಕರಿಗೆ ಜಾಸ್ತಿ ಒಲವಿದೆ ಎಂದಿದ್ದಾರೆ. ಇನ್ನು ಎಸ್ ಎಂ ಕೃಷ್ಣ ಅವರು ಅಶೋಕ್ ಅವರಿಗೆ ಹಾರ ಹಾಕಿ ಸನ್ಮಾನಿಸಿದ್ದಾರೆ. ಇವರೇ ನನ್ನನ್ನು ಬಿಜೆಪಿಗೆ ಕರೆತಂದಿರುವುದು ಎಂದಿದ್ದಾರೆ. ಇದಕ್ಕೆ ಸಚಿವ ಅಶೋಕ್ ಅವರು ಕೂಡ ಖುಷಿಪಟ್ಟರು ಹಿರಿಯರ ಆಶೀರ್ವಾದ ಪಡೆದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!