Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಡ್ಯದಲ್ಲಿ ಅಯ್ಯಪ್ಪನ ಮಾಲಾಧಾರಿಗಳ ಮೇಲೆ ಕೇಸ್..!

Facebook
Twitter
Telegram
WhatsApp

ಮಂಡ್ಯ: ಅಯ್ಯಪ್ಪನ ಮಾಲಾಧಾರಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಆದ್ರೆ ಇದನ್ನು ಮೀರಿ ಮಾಲಾಧಾರಿಗಳು ಯಾತ್ರೆಗೆ ಹೊರಟಿದ್ದರು. ಆದ್ರೆ ಇದೀಗ ಅವರ ಮೇಲೆ ಕೇಸ್ ದಾಖಲಾಗಿದೆ.

ಕೆ ಆರ್ ಪೇಟೆ ತಾಲೂಕಿನ ಮಂಚೀಬೀಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ 15 ಜನ ಮಾಲಾಧಾರಿಗಳು ಶಬರಿ ಮಲೆಗೂ ಹೋಗುವ ಮುನ್ನ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಬಳಿಕ ಅವರೆಲ್ಲರಿಗೂ ಕೋವಿಡ್ ಪಾಸಿಟಿವ್ ದೃಢವಾಗಿತ್ತು. ಅಧಿಕಾರಿಗಳು ಅವರೆಲ್ಲರಿಗೂ ಹೋಂ ಐಸೋಲೇಷನ್ ನಲ್ಲಿರಲು ಸೂಚನೆ ನೀಡಲಾಗಿತ್ತು.

ಆದ್ರೆ ಮಾಲಾಧಾರಿಗಳು ಅಧಿಕಾರಿಗಳ ಮಾತನ್ನು ಕೇಳದೆ, ಅವರಿಗೆ ಯಾಮಾರಿಸಿ ಯಾತ್ರೆ ಕೈಗೊಂಡಿದ್ದರು. ಈ ವಿಚಾರ ತಿಳಿದ ಬಳಿಕ ತಹಶೀಲ್ದಾರ್ ರೂಒಅ ಅವರು ತಕ್ಷಣವೇ ಪೊಲೀಸರ ಸಹಾಯ ಪಡೆದು, ಯಾತ್ರಾರ್ಥಿಗಳನ್ನು ಪತ್ತೆ ಹಚ್ಚಿದ್ದಾರೆ. ಯಾತ್ರೆ ಕೈಗೊಂಡ 30 ಜನರ ವಿರುದ್ಧ ಕೆ ಆರ್ ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!