Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜಕಾರಣದಲ್ಲಿ ಭದ್ರಕೋಟೆ ಎಂಬುದು ಯಾವಾಗಲೂ ಉಳಿಯುವುದಿಲ್ಲ : ಹಳೇ ಮೈಸೂರಿನ ಬಗ್ಗೆ ಮರಿತಿಬ್ಬೇಗೌಡ ಹಿಂಗ್ಯಾಕಂದ್ರು..?

Facebook
Twitter
Telegram
WhatsApp

 

ಮೈಸೂರು: ಗುಬ್ಬಿ ಶ್ರೀನಿವಾಸ್ ಮತ್ತು ಎಚ್ ಡಿ ಕುಮಾರಸ್ವಾಮಿ ನಡುವೆ ಏನು ಸರಿ ಇಲ್ಲ ಎಂಬುದು ಜಗಜ್ಜಾಹಿರಾಗಿದೆ. ಈ ಸಂಬಂಧ ಜೆಡಿಎಸ್ ಪರಿಷತ್ ಸದಸ್ಯ ಮರಿತುಬ್ಬೇಗೌಡ ಮಾತನಾಡಿದ್ದು, ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ನಡೆದಿರುವಂತ ವಿಚಾರವದು. ಅದರ ನಂತರ ಏನೇನು ಆಗಿದೆ ಎಂಬುದು ಗೊತ್ತಿಲ್ಲ. ನಾವೆಲ್ಲರೂ ಈ ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದೆವು. ಮಾಹಿತಿ ಪಡೆದುಕೊಂಡು ಪ್ರತಿಕ್ರಿಯೆ ನೀಡುತ್ತೇವೆ ಎಂದಿದ್ದಾರೆ.

ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗರ ಭದ್ರಕೋಟೆ ಇದ್ದರು ಕೂಡ ಅನೇಕ ಚುನಾವಣೆಗಳಲ್ಲಿ ಬೇರೆ ಬೇರೆ ವರ್ಗಕ್ಕೆ ಸೇರಿದವರು ಕೂಡ ಈ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅದೆಲ್ಲಾ ಇತಿಹಾಸದಲ್ಲಿದೆ. ರಾಜಕಾರಣದಲ್ಲಿ ಯಾವ ಜನಾಂಗಕ್ಕೂ ಭದ್ರಕೋಟೆ ಎಂಬುದು ಹೆಚ್ಚಿನ ಕಾಲ ಉಳಿಯುವುದಿಲ್ಲ. ಹಳೆ ಮೈಸೂರು ಭಾಗ ಒಕ್ಕಲಿಗರ ಭದ್ರಕೋಟೆ ಎಂಬುದನ್ನು ನಾನು ಒಪ್ಪುವುದಿಲ್ಲ. ಆದರೆ ಮಧು ಜಿ ಮಾದೇಗೌಡರ ಪರವಾಗಿ ನಾನು ಮತ ಕೇಳಿದ್ದೇನೆ ಎಂದಿದ್ದಾರೆ.

ಈ ಒಂದು ಚುನಾವಣೆಗಳು ಯಾವ ಪಕ್ಷದ ಭವಿಷ್ಯವನ್ನು ನಿರ್ಧಾರ ಮಾಡುವುದಿಲ್ಲ. ಸ್ಥಳೀಯ, ಮಹಾನಗರ ಪಾಲಿಕೆ, ವಿಧಾನಸಭೆ ಚುನಾವಣೆಗಳಂತ ಮಹತ್ತರ ಚುನಟವಣೆ ಇದಲ್ಲ. ಪದವೀಧರರು ವೋಟು ಹಾಕುವಂತ ಚುನಾವಣೆಯೇ ಆದರೂ ಮುಂದಿನ ಯಾವುದೇ ರಾಜಕೀಯ ಪಕ್ಷಗಳ ಭವಿಷ್ಯವನ್ನು ನಿರ್ಧಾರ ಮಾಡುವಂತ ಚುನಾವಣೆಗಳಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!