Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜಕಾರಣದಲ್ಲಿ ಭದ್ರಕೋಟೆ ಎಂಬುದು ಯಾವಾಗಲೂ ಉಳಿಯುವುದಿಲ್ಲ : ಹಳೇ ಮೈಸೂರಿನ ಬಗ್ಗೆ ಮರಿತಿಬ್ಬೇಗೌಡ ಹಿಂಗ್ಯಾಕಂದ್ರು..?

Facebook
Twitter
Telegram
WhatsApp

 

ಮೈಸೂರು: ಗುಬ್ಬಿ ಶ್ರೀನಿವಾಸ್ ಮತ್ತು ಎಚ್ ಡಿ ಕುಮಾರಸ್ವಾಮಿ ನಡುವೆ ಏನು ಸರಿ ಇಲ್ಲ ಎಂಬುದು ಜಗಜ್ಜಾಹಿರಾಗಿದೆ. ಈ ಸಂಬಂಧ ಜೆಡಿಎಸ್ ಪರಿಷತ್ ಸದಸ್ಯ ಮರಿತುಬ್ಬೇಗೌಡ ಮಾತನಾಡಿದ್ದು, ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ನಡೆದಿರುವಂತ ವಿಚಾರವದು. ಅದರ ನಂತರ ಏನೇನು ಆಗಿದೆ ಎಂಬುದು ಗೊತ್ತಿಲ್ಲ. ನಾವೆಲ್ಲರೂ ಈ ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದೆವು. ಮಾಹಿತಿ ಪಡೆದುಕೊಂಡು ಪ್ರತಿಕ್ರಿಯೆ ನೀಡುತ್ತೇವೆ ಎಂದಿದ್ದಾರೆ.

ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗರ ಭದ್ರಕೋಟೆ ಇದ್ದರು ಕೂಡ ಅನೇಕ ಚುನಾವಣೆಗಳಲ್ಲಿ ಬೇರೆ ಬೇರೆ ವರ್ಗಕ್ಕೆ ಸೇರಿದವರು ಕೂಡ ಈ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅದೆಲ್ಲಾ ಇತಿಹಾಸದಲ್ಲಿದೆ. ರಾಜಕಾರಣದಲ್ಲಿ ಯಾವ ಜನಾಂಗಕ್ಕೂ ಭದ್ರಕೋಟೆ ಎಂಬುದು ಹೆಚ್ಚಿನ ಕಾಲ ಉಳಿಯುವುದಿಲ್ಲ. ಹಳೆ ಮೈಸೂರು ಭಾಗ ಒಕ್ಕಲಿಗರ ಭದ್ರಕೋಟೆ ಎಂಬುದನ್ನು ನಾನು ಒಪ್ಪುವುದಿಲ್ಲ. ಆದರೆ ಮಧು ಜಿ ಮಾದೇಗೌಡರ ಪರವಾಗಿ ನಾನು ಮತ ಕೇಳಿದ್ದೇನೆ ಎಂದಿದ್ದಾರೆ.

ಈ ಒಂದು ಚುನಾವಣೆಗಳು ಯಾವ ಪಕ್ಷದ ಭವಿಷ್ಯವನ್ನು ನಿರ್ಧಾರ ಮಾಡುವುದಿಲ್ಲ. ಸ್ಥಳೀಯ, ಮಹಾನಗರ ಪಾಲಿಕೆ, ವಿಧಾನಸಭೆ ಚುನಾವಣೆಗಳಂತ ಮಹತ್ತರ ಚುನಟವಣೆ ಇದಲ್ಲ. ಪದವೀಧರರು ವೋಟು ಹಾಕುವಂತ ಚುನಾವಣೆಯೇ ಆದರೂ ಮುಂದಿನ ಯಾವುದೇ ರಾಜಕೀಯ ಪಕ್ಷಗಳ ಭವಿಷ್ಯವನ್ನು ನಿರ್ಧಾರ ಮಾಡುವಂತ ಚುನಾವಣೆಗಳಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು. ಈ ರಾಶಿಯವರು ಬಯಸಿದ್ದೆಲ್ಲಾ ಪಡೆಯುವ ಆಶಾವಾದಿಗಳು.   ಸೋಮವಾರ ರಾಶಿ ಭವಿಷ್ಯ -ಮೇ-13,2024 ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

error: Content is protected !!