Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಾರು ಸೀರಿಯಲ್ ಹೀರೋಗಳಿಗೆ ಕಂಕಣ ಭಾಗ್ಯ : ಆದಿ ಆಯ್ತು ಈಗ ಪ್ರೀತು ಸರದಿ

Facebook
Twitter
Telegram
WhatsApp

ಚಿತ್ರರಂಗದಲ್ಲಿ ಮದುವೆ ಬಾಗ್ಯಗಳು ಜೋರಾಗಿದೆ. ಹಿರಿತೆರೆ ಮತ್ತು ಕಿರುತೆರೆಯಲ್ಲಿ ಮುದುವೆಯ ದಿಬ್ಬಣ ಜೋರಾಗಿಯೇ ಹೊರಟಿದೆ. ಇತ್ತಿಚೆಗಷ್ಟೇ ಸತ್ಯ ಸೀರಿಯಲ್ ಕಾರ್ತಿಕ್ ಅಲಿಯಾಸ್ ಸಾಗರ್, ಪಾರು ಧಾರಾವಾಹಿಯ ಆದಿ ಅಲಿಯಾಸ್ ಶರತ್ ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಅಣ್ಣನ ಮದುವೆಯಾದ ಬಳಿಕ ತಮ್ಮನ ಮದುವೆ ಕೆಲಸಗಳು ಆರಂಭವಾಗಿದೆ. ಅಂದ್ರೆ ಪಾರು ಧಾರಾವಾಹಿಯ ಪ್ರೀತು ಅಲಿಯಾಸ್ ಸಿದ್ದು‌ಮೂಲಿಮನಿ ಮದುವೆ ಡೇಟ್ ಫಿಕ್ಸ್ ಆಗಿದೆ‌.

ಗಟ್ಟಿಮೇಳ ಧಾರಾವಾಹಿಯ ಅದಿತಿ ಅಲಿಯಾಸ್ ಪ್ರಿಯಾ ಆಚಾರ್ಯ ಮತ್ತು ಸಿದ್ದು ಮೂಲಿಮನಿ ರಿಯಾಲಿಟಿ ಶೋ ಒಂದರ ಮೂಲಕ ಪರಿಚಯವಾಗಿ, ಬಳಿಕ ಧಮಾಕ ಸಿನಿಮಾದಲ್ಲೂ ಒಟ್ಟಿಗೆ ನಟಿಸಿದ್ದರು. ಈ ವೇಳೆ ಇಬ್ಬರ ನಡುವೆ ಇದ್ದ ಸ್ನೇಹ ಪ್ರೇಮವಾಗಿ ಬದಲಾಗಿದೆ. ಮನೆಯವರ ಒಪ್ಪಿಗೆ ತೆಗೆದುಕೊಂಡು ಇತ್ತಿಚೆಗಷ್ಟೇ ಎಂಗೇಜ್ಮೆಂಟ್ ಕೂಡ ಮಾಡಿಕೊಂಡಿದ್ದರು. ಇದೀಗ ಮದುವೆ ದಿನಾಂಕ ನಿಗದಿಯಾಗಿದೆ.

ಫೆಬ್ರವರಿ ತಿಂಗಳಲ್ಲಿಯೇ ಇಬ್ಬರು ಮದುವೆಯಾಗುತ್ತಿದ್ದಾರೆ. ಖಾಸಗಿ ರೆಸಾರ್ಟ್ ಒಂದರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಧಾರಾವಾಹಿ ಮತ್ತು ಸಿನಿಮಾಗಳನ್ನು ಒಟ್ಟೊಟ್ಟಿಗೆ ಬ್ಯಾಲೆನ್ಸ್ ಮಾಡುತ್ತಿರುವ ಈ ಜೋಡಿ ಮದುವೆಯ ಬಂಧನಕ್ಕೆ ಒಳಗಾಗುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಮ್ಮ ಮಗಳು ಅಂತವಳಲ್ಲ, ಫೋಟೋ ಹೇಗೆ ಬೇಕೋ ಹಾಗೇ ಎಡಿಟ್ ಮಾಡ್ತಾರೆ : ನೇಹಾ ತಾಯಿ ಹೇಳಿಕೆ

ಹುಬ್ಬಳ್ಳಿ : ಪ್ರೀತಿ ವಿಚಾರಕ್ಕೆ ನೇಹಾರ ಕೊಲೆಯಾಗಿದೆ. ಆರೋಪಿಯ ಬಂಧನವೂ ಆಗಿದೆ. ತನಿಖೆಯೂ ನಡೆಯುತ್ತಿದೆ. ಇದರ ನಡುವೆ ಫಯಾಜ್ ತಂದೆ-ತಾಯಿ ಕ್ಷಮಾಪ್ಪಣೆ ಕೇಳಿ, ಮಗನಿಗೆ ಶಿಕ್ಷೆಯಾಗಲಿ ಎಂದೇ ಒತ್ತಾಯಿದ್ದಾರೆ. ಇಬ್ವರು ಲವ್ ಮಾಡುತ್ತಿದ್ದರು ಅಂತ

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

error: Content is protected !!