Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮೇ. 27 ರಂದು ಹಿರಿಯ ಸಾಹಿತಿ ಡಾ.ಬಿ.ಎಲ್.ವೇಣು ಹುಟ್ಟು ಹಬ್ಬ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 25 : ಸಾಹಿತ್ಯ ಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ ಮಾಡಿ ಜನಪ್ರಿಯತೆಯನ್ನು ಹೆಚ್ಚಿಸಿಕೊಂಡುರುವ ನಾಡಿನ ಹೆಮ್ಮೆಯ ಸಾಹಿತಿ ಡಾ .ಬಿ ಎಲ್.ವೇಣು ಅವರ ಹುಟ್ಟು ಹಬ್ಬವನ್ನು ಅವರ ಮನೆಯಂಗಳದಲ್ಲಿ ಮೇ.27 ರ ಮಂಗಳವಾರ ಬೆಳಿಗ್ಗೆ 11.45 ಕ್ಕೆ ಆಚರಿಸಲು ತೀರ್ಮಾನಿಸಲಾಗಿದೆ.

ಸೃಷ್ಟಿಸಾಗರ ಪ್ರಕಾಶನ ಹಾಗೂ ಮದಕರಿ ನಾಯಕ ಸಾಂಸ್ಕೃತಿಕ ಕೇಂದ್ರ ಇವರ ಸಹಯೋಗದಲ್ಲಿ ಎಂದಿನಂತೆ ಈ ವರ್ಷವೂ ಬಿ .ಎಲ್.ವೇಣು ಅವರ ಜನುಮ ದಿನವನ್ನು ಆಚರಿಸಲಾಗುವುದು. ಈ ಸರಳ ಕಾರ್ಯಕ್ರಮ ದಲ್ಲಿ ವೇಣು ಅವರ ಅಭಿಮಾನಿಗಳು, ಸಾಹಿತಿಗಳು ,ಜನಪರ ಹೋರಾಟಗಾರರು ಭಾಗವಹಿಸಬೇಕೆಂದು ಮದಕರಿ ನಾಯಕ ಸಾಂಸ್ಕೃತಿಕ ಕೇಂದ್ರ (ರಿ) ದ ಡಿ .ಗೋಪಾಲಸ್ವಾಮಿ ನಾಯಕ ಹಾಗೂ ಸೃಷ್ಟಿ ಸಾಗರ ಪ್ರಕಾಶನ ಮುಖ್ಯಸ್ಥ ಮೇಘ ಗಂಗಾಧರ ನಾಯ್ಕ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...