Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನಗೆ ಧೈರ್ಯ ತುಂಬಿದ್ದ ವಿಜಯ್ ಗೆ ಆ ದೇವರು ಶಕ್ತಿ ನೀಡಲಿ : ಪ್ರಿಯಾಂಕ್ ಖರ್ಗೆ

Facebook
Twitter
Telegram
WhatsApp

 

ಬೆಂಗಳೂರು: ಇಂದು ಸ್ಪಂದನಾ ಅವರ ಅಂತ್ಯ ಸಂಸ್ಕಾರ ನಡೆಯಲಿದೆ. ಸಿನಿಮಾರಂಗದವರ ಜೊತೆಗೆ ರಾಜಕೀಯ ಗಣ್ಯರು ಸ್ಪಂದನಾ ಅಂತಿಮ ದರ್ಶನ ಪಡೆದಿದ್ದಾರೆ. ಸ್ಪಂದನಾ ಕುಟುಂಬ ರಾಜಕೀಯದಲ್ಲೂ ಇದೆ. ಹೀಗಾಗಿ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅಂತಿಮ ದರ್ಶನ ಪಡೆದ ಬಳಿಕ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಸ್ಪಂದನಾ ಬಹಳ ಸ್ನೇಹಜೀವಿಯಾಗಿದ್ದರು. ಸ್ಪಂದನಾ ನಿಧನ ಕುಟುಂಬಕ್ಕಷ್ಟೇ ಅಲ್ಲ, ಸ್ನೇಹಿತರಿಗೂ ತುಂಬಲಾರದ ನಷ್ಟ. ವಿಜಯ್ ಗೆ ಈ ಸಮಯದಲ್ಲಿ ಏನು ಹೇಳಬೇಕು ಎಂಬುದು ತಿಳಿಯುತ್ತಿಲ್ಲ. ವಿಜಯ್ ರಾಘವೇಂದ್ರ ತಾನೊಬ್ಬ ಸ್ಟಾರ್ ಎಂದು ಯಾವತ್ತು ಮೆರೆದವನಲ್ಲ.

ನಾನು ವಿಜಯ್ ಬಾಲ್ಯದಿಂದಾನೂ ಜೊತೆಗೆ ಬೆಳೆದವರು. ನನ್ನ ಹೆಂಡತಿಗೆ ಹುಷಾರಿಲ್ಲದೆ ಇದ್ದಾಗ ವಿಜಯ್ ಕಾಲ್ ಮಾಡಿ‌ ಧೈರ್ಯ ಹೇಳಿದ್ದ. ಈಗ ಸ್ಪಂದನಾ ವಿಚಾರದಲ್ಲಿ ದೇವರೇ ಶಕ್ತಿ ನೀಡಬೇಕು. ದೇವರು ವಿಜಯ್ ಗೆ ಈ ನೋವು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!