Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಲಸಂಪನ್ಮೂಲ ಸಚಿವ ಸ್ಥಾನ ಬದಲಾಗಿದ್ದಕ್ಕೆ ಸಿಎಂ ಮೇಲೆ ಕಿಡಿಕಾರಿದ ಎಂಬಿ ಪಾಟೀಲ್..!

Facebook
Twitter
Telegram
WhatsApp

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಈಗಾಗಲೇ ಎಲ್ಲಾ‌ ಸಚಿವರಿಗೂ ಖಾತೆಯನ್ನು ಹಂಚಲಾಗಿದೆ. ಆದ್ರೆ ಖಾತೆ ಹಂಚಿಕೆಯಲ್ಲೂ ಒಂದಷ್ಟು ಜನರು ಅಸಮಾಧಾನಗೊಂಡಿದ್ದಾರೆ. ಇದೀಗ ಎಂಬಿ ಪಾಟೀಲ್ ಖಾತೆ ವಿಚಾರಕ್ಕೆ ಅಸಮಾಧಾನ ಹೊರ ಹಾಕಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಸಚಿವ ಎಂಬಿ ಪಾಟೀಲ್, 2013ರಿಂದ 2018ರವರೆಗೆ ನಾನು ಜಲಸಂಪನ್ಮೂಲ ಸಚಿವನಾಗಿದ್ದೆ. ವಿಜಯಪುರಕ್ಕೆ ಈ ಮೊದಲು ಬರಗಾಲದ ಜಿಲ್ಲೆ ಎಂಬ ಹೆಸರಿತ್ತು. ಆದ್ರೆ ಆ ಹಣೆಪಟ್ಟಿಯಯನ್ನು ತೆಗೆದು ಹಾಕುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದೆ. ನನ್ನ ಇಚ್ಛೆ ಈಗಲೂ ನೀರಾವರಿ ಇಲಾಖೆಯನ್ನು ನಿಭಾಯಿಸುವುದೇ ಆಗಿದೆ ಎಂದಿದ್ದಾರೆ.

ಕಾರಣಾಂತರಗಳಿಂದ, ಸಿಎಂ ಪರಮಾಧಿಕಾರದಿಂದ ಖಾತೆ ಬದಲಾವಣೆಯಾಗಿದೆ. ಮುಖ್ಯಮಂತ್ರಿಗಳು ನನ್ನನ್ನು ಬೇರೆ ಖಾತೆಯನ್ನು ನಿಭಾಯಿಸುತ್ತೀಯಾ ಎಂದು ಕೇಳಿದರು. ಅದಕ್ಕೆ ನಾನು ಬೃಹತ್ ಕೈಗಾರಿಕೆ ಆಯ್ಕೆ ಮಾಡಿಕೊಂಡಿದ್ದೇನೆ. ಈಗ ನಾನು ಕೈಗಾರಿಕ ಸಚಿವರಾಗಿ ಸೇವೆ ಮಾಡುತ್ತಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!