Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೆಂಟಲ್ ಆಸ್ಪತ್ರೆಯಲ್ಲಿರಬೇಕಾದವರು ಮಾತಾಡ್ತಾ ಇದ್ದಾರೆ : ಸೊಗಡು ಬಗ್ಗೆ ಡಿಕೆಶಿ ಗರಂ

Facebook
Twitter
Telegram
WhatsApp

ಬೆಂಗಳೂರು: ಸಲೀಂ ಹಾಗೂ ಉಗ್ರಪ್ಪ ಮಾತಾಡಿರೋದು ಸತ್ಯ ಅಂತ ಸೊಗಡು ಶಿವಣ್ಣ ಡಿಕೆಶಿ ವಿರುದ್ಧ ಹರಿಹಾಯ್ದಿದ್ರು. ಇದೀಗ ಅದೇ ವಿಚಾರಕ್ಕೆ ಡಿಕೆ ಶಿವಕುಮಾರ್ ಸೊಗಡು ಶಿವಣ್ಣ ಬಗ್ಗೆ ತಿರುಗಿ ಬಿದ್ದಿದ್ದಾರೆ. ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ತಮ್ಮ ನಿವಾಸದಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ರಾಜಕೀಯವಾಗಿ ಜಾಗವಿಲ್ಲದೆ ಅಲೆದಾಡುತ್ತಿದ್ದಾರೆ. ಮೊದಲು ಆ ಜಾಗ ಹುಡುಕಿಕೊಳ್ಳಲಿ. ಮೆಂಟಲ್ ಆಸ್ಪತ್ರೆಯಲ್ಲಿ ಇರಬೇಕಾದವರು ಮಾತಾಡ್ತಾ ಇದ್ದಾರೆ. ಮೊದಲು ಅವರನ್ನ ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂ.ಎ.ಸಲೀಂ ಮತ್ತು ಉಗ್ರಪ್ಪ ಮಾತನಾಡಿರುವುದು ಸತ್ಯ. ಡಿಕೆಶಿ ರೀಟೇಲ್ ವ್ಯಾಪಾರಿಯಲ್ಲ, ಹೋಲ್ ಸೇಲ್ ವ್ಯಾಪಾರಿ, ಬೇನಾಮಿ ಹೆಸರಿನಲ್ಲಿ ಬೇಕಾದಷ್ಟು ಆಸ್ತಿ ಮಾಡಿಕೊಂಡಿದ್ದಾರೆ. ಡಿಕೆಶಿ ತುಮಕೂರಿನಲ್ಲಿ ಕೋಟ್ಯಂತರ ರೂಪಾಯಿ ಬೇನಾಮಿ ಆಸ್ತಿ ಮಾಡಿಕೊಂಡಿದ್ದಾರೆಂದು ಸೊಗಡು ಶಿವಣ್ಣ ಹೇಳಿದ್ರು. ಅದಕ್ಕೆ ತಿರುಗೇಟು ನೀಡಿರುವ ಡಿಕೆಶಿ, ಯಾವುದಾದರೂ ಆಸ್ತಿ ಇದ್ದರೆ ಅವನೇ ಮಾಡ್ಕೊಳ್ಳಿ, ಅವನಿಗೆ ಎಲ್ಲಾ ಗಿಫ್ಟ್ ಕೊಟ್ಟು ಬಿಡ್ತೀನಿ. ರಾಜಕೀಯ ವಾಗಿ ಅವನಿಗೆ ಜಾಗ ಇಲ್ಲ ಹೀಗಾಗಿ ಮಾತಾಡ್ತಿದ್ದಾನೆ. ಮೊದಲು ರಾಜಕೀಯ ಜಾಗ ಹುಡುಕಿಕೊಳ್ಳಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!