Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ಬಂಧಿತನಾದ ಶಂಕಿತನಿಗೆ ಉಗ್ರರ ಲಿಂಕ್..!?

Facebook
Twitter
Telegram
WhatsApp

 

ದಾವಣಗೆರೆ : ಬೆಂಗಳೂರಿನ ಸಿಸಿಬಿ ಪೊಲೀಸರು ಐದು ಜನ ಶಂಕಿತ ಉಗ್ರರನ್ನು ಅರೆಸ್ಟ್ ಮಾಡಿದ್ದಾರೆ. ತೀವ್ರ ತನಿಖೆಯೂ ನಡೆಯುತ್ತಿದೆ. ಈ ಮಧ್ಯೆ ದಾವಣಗೆರೆಯಲ್ಲೂ ಶಂಕಿತನೊಬ್ಬನನ್ನು ಅರೆಸ್ಟ್ ಮಾಡಿದ್ದಾರೆ. ಆತನಿಗೆ ಬೆಂಗಳೂರಿನಲ್ಲಿ ಅರೆಸ್ಟ್ ಆದ ಉಗ್ರರ ನಂಟು ಇತ್ತು ಎಂದು ಹೇಳಲಾಗುತ್ತಿದೆ.

ಸಿಸಿಬಿ ಪೊಲೀಸರು ನಿನ್ನೆ ಮಧ್ಯರಾತ್ರಿ ದಾವಣಗೆರೆಯ ಆಜಾದ್ ನಗರದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ 32 ವರ್ಷದ ಫಯಾಜ್ ನನ್ನು ಬಂಧಿಸಿದ್ದಾರೆ. ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಫಯಾಜ್ ಬೆಂಗಳೂರಿನಲ್ಲಿ ಬಂಧಿತವಾದ ಉಗ್ರರ ಸಂಪರ್ಕ ಇತ್ತು ಎನ್ನಲಾಗುತ್ತಿದೆ. ಸದ್ಯ ಸಿಸಿಬಿ ಪೊಲೀಸರು ಆತನ ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಉಗ್ರರಿಗೆ ಮನೆ ಬಾಡಿಗೆ ನೀಡಿದ್ದವರ ಪರಿಶೀಲನೆಯನ್ನು ಮಾಡಲಾಗುತ್ತಿದೆ. ಪೂರ್ವಾಪರ ತಿಳಿಯದೆ ಮನೆಯನ್ನು ಬಾಡಿಗೆ ಕೊಟ್ಟ ಮಾಲೀಕರ ಮೇಲೆ ಕ್ರಮ ತೆಗೆದುಕೊಳ್ಳಲು‌ ನಿರ್ಧಾರ ಮಾಡಲಾಗಿದೆ. ದಾಖಲೆ ಪಡೆದುಕೊಳ್ಳದೆ ಮನೆಯನ್ನು ಕೊಟ್ಟ ಹಿನ್ನೆಲೆ ಕೇಸ್ ದಾಖಲು ಮಾಡಲು ನಿರ್ಧಾರ ಮಾಡಲಾಗಿದೆ. ತನಿಖೆ ತೀವ್ರಗೊಂಡಿದ್ದು, ಇನ್ನಷ್ಟು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!