ತುಪ್ಪದ ದರ ಏರಿಕೆ ಬೆನ್ನಲ್ಲೇ ಹಾಲಿನ ದರವು ಹೆಚ್ಚಳ : ಸುಳಿವು ನೀಡಿದ್ರಾ ಅಧ್ಯಕ್ಷ ಡಿಕೆಸು

ಬೆಂಗಳೂರು: ಇಂದಿನಿಂದ ತುಪ್ಪದ ಬೆಲೆ ಒಂದೇ ಸಲಕ್ಕೆ 90 ರೂಪಾಯಿ ಏರಿಕೆ ಮಾಡಿ ಜನಸಾಮಾನ್ಯರಿಗೆ ಕೆಎಂಎಫ್ ಶಾಕ್ ನೀಡಿದೆ. ಈಗಾಗಲೇ ಹಲವು ಬಾರಿ ಹಾಲಿನ ದರವು ಏರಿಕೆಯಾಗಿದೆ. ಈಗ ಮತ್ತೆ ಹಾಲಿನ ದರ ಏರಿಕೆಯಾಗುವ ಎಲ್ಲಾ ಸೂಚನೆ ಸಿಕ್ಕಿದೆ. ಬಮೂಲ್ ಅಧ್ಯಕ್ಷರಾಗಿರುವ ಡಿಕೆ ಸುರೇಶ್ ಸೂಚನೆ ನೀಡಿದ್ದಾರೆ. ಈ ಸಂಬಂಧ ಪರೋಕ್ಷವಾಗಿ ಮಾತನಾಡಿದ ಡಿಕೆ ಸುರೇಶ್ ಅವರು, ನಮ್ಮ ರಾಜ್ಯದಲ್ಲಿ ಮಾತ್ರ ಕಡಿಮೆ ಬೆಲೆ ಇದೆ. ಬೇರೆ ರಾಜ್ಯಗಳಲ್ಲಿ ಹಾಲಿನ ದರ ಇನ್ನೂ ಹೆಚ್ಚಿದೆ. ಹಾಲಿನ ದರ … Continue reading ತುಪ್ಪದ ದರ ಏರಿಕೆ ಬೆನ್ನಲ್ಲೇ ಹಾಲಿನ ದರವು ಹೆಚ್ಚಳ : ಸುಳಿವು ನೀಡಿದ್ರಾ ಅಧ್ಯಕ್ಷ ಡಿಕೆಸು