Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಾಯರ ಹುಂಡಿಯಲ್ಲಿ ಸಂಗ್ರಹವಾಯ್ತು ಕೋಟಿ ಕೋಟಿ ಕಾಣಿಕೆ : ಇದು ಇತಿಹಾಸದಲ್ಲಿಯೇ ಇದು ದಾಖಲೆ

---Advertisement---

 

ರಾಯಚೂರು: ರಾಘವೇಂದ್ರ ಸ್ವಾಮಿಗೆ ಭಕ್ತರು ದಿನೇ ದಿನೇ ಹೆಚ್ಚಾಗುತ್ತಿದ್ದಾರೆ. ಯಾರನ್ನೇ ಕೇಳಿದರು ರಾಯರನ್ನು ನಂಬಿದರೆ ಎಲ್ಲವೂ ಒಳ್ಳೆಯದೆ ಆಗುತ್ತೆ ಎಂಬ ಅನುಭವ ಪಡೆದಿದ್ದಾರೆ. ರಾಯರ ಸನ್ನಿಧಾನಕ್ಕೂ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಇದೀಗ ಭಕ್ತರಿಂದ ಬಂದ ಭಕ್ತಿಯ ಕಾಣಿಕೆ ಕೋಟಿ ಮುಟ್ಟಿದೆ. ಇದು ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅನ್ನೋದು ವಿಶೇಷವಾಗಿದೆ.

ಕೇವಲ 32 ದಿನದಲ್ಲಿ ಈ ಹಣ ಸಂಗ್ರಹವಾಗಿದೆ. ಸುಮಾರು 3 ಕೋಟಿ 53 ಲಕ್ಷ ಹಣ ಸಂಗ್ರಹವಾಗಿದೆ. ಇಂದು ಮಠದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಶ್ರೀಮಠದ ಸಿಬ್ಬಂದಿಗಳು, ಸೇವಕರು, ನೂರಾರು ಭಕ್ತರು ಕಾಣಿಕೆ ಹುಂಡಿಯಲ್ಲಿ ಏಣಿಕೆ ಮಾಡಿದ್ದಾರೆ.

ಹಣದ ಜೊತೆಗೆ ಚಿನ್ನ, ಬೆಳ್ಳಿಯೂ ಸಂಗ್ರಹವಾಗಿದೆ. 197 ಗ್ರಾಂ ಚಿನ್ನ ಹಾಗೂ 187 ಗ್ರಾಂ ಬೆಳ್ಳಿ ಕೂಡ ಸಂಗ್ರಹವಾಗಿದೆ. ಬರೀ 34 ದಿನದಲ್ಲಿಯೇ ಇಷ್ಟು ದೊಡ್ಡ ಮೊತ್ತದ ಕಾಣಿಕೆ ಸಂಗ್ರಹವಾಗಿರುವುದು ಮಠದ ಇತಿಹಾಸದಲ್ಲಿಯೇ ಇದೆ ಮೊದಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...