Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಜಾತಿ ಆಧಾರದ ಮೇರೆಗೆ ವಿದ್ಯಾರ್ಥಿ ಸಮೂಹ ಇಬ್ಬಾಗ ಮಾಡಿದ್ದರು : ಸಚಿವ ಎ ನಾರಾಯಣಸ್ವಾಮಿ

Facebook
Twitter
Telegram
WhatsApp

ಚಿತ್ರದುರ್ಗ: ಪಠ್ಯ ಪರಿಷ್ಕರಣೆ ಬಳಿಕ ಸಾಕಷ್ಟು ವಿವಾದ ಎದ್ದಿದ್ದು, ಹೆಡ್ಗೇವಾರ್ ಪಠ್ಯ ಸೇರ್ಪಡೆಗೂ ವಿರೋಧ ವ್ಯಕ್ತವಾಗಿದೆ. ಈ ವಿಚಾರವಾಗಿ ಮಾತನಾಡಿರುವ ಕೇಂದ್ರ ಸಚುವ ಎ ನಾರಾಯಣಸ್ವಾಮಿ, ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ್‌ ಹೆಡಗೇವಾರ್‌ ಪಠ್ಯಕ್ಕೆ ವಿರೋಧ ವ್ಯಕ್ತಪಡಿಸುವ ಕಾಂಗ್ರೆಸ್‌ ನಾಯಕರು ಸ್ವಾತಂತ್ರ್ಯ ಹೋರಾಟಗಾರರೇ ಎಂದು ಪ್ರಶ್ನಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯದ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ. ಸಮಾಜದ ಸ್ವಾಸ್ಥ್ಯ ಕದಡುವ ಪ್ರಯತ್ನವನ್ನು ಕಾಂಗ್ರೆಸ್‌ ಮಾಡುತ್ತಿದೆ. ಆರ್‌ಎಸ್‌ಎಸ್‌ ಸಿದ್ಧಾಂತವನ್ನು ವಿರೋಧಿಸಲು ಅನ್ಯ ಮಾರ್ಗ ತುಳಿಯುತ್ತಿದೆ. ಈ ಎಲ್ಲವನ್ನೂ ಮೆಟ್ಟಿ ನಿಲ್ಲುವ ಶಕ್ತಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಇದೆ. ಹಿಂದುಳಿದ ವರ್ಗದ ನಾಯಕರೆಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವಿದ್ಯಾರ್ಥಿ ಸಮೂಹವನ್ನು ಜಾತಿ ಆಧಾರದ ಮೇರೆಗೆ ಇಬ್ಬಾಗ ಮಾಡಿದ್ದರು ಎಂದಿದ್ದಾರೆ.

ಪ್ರವಾಸದ ನೆಪದಲ್ಲಿ ಮಕ್ಕಳಲ್ಲಿ ತಾರತಮ್ಯ ಮಾಡಿಸಿದ್ದರು. ಆಗ ಅಶಾಂತಿ ಸೃಷ್ಟಿಯಾಗಿರಲಿಲ್ಲವೇ. ಕುರುಬ ಸಮುದಾಯದ ಪರಿಶಿಷ್ಟ ಪಂಗಡದ ಬೇಡಿಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಆಡಿದ ಮಾತುಗಳು ಸರಿ ಇಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ವೇಳೆ ಅನ್ನದ ಬದಲು ಬರೀ ಚಪಾತಿ ತಿನ್ನುತ್ತಿದ್ದೀರಾ?

ಸುದ್ದಿಒನ್ : ಇತ್ತೀಚೆಗೆ, ಸ್ಥೂಲಕಾಯತೆಯು ಅನೇಕ ಯುವಜನರಿಗೆ ದೊಡ್ಡ ತಲೆನೋವಾಗಿದೆ. ಅದಕ್ಕಾಗಿ ಅವರು ತಮ್ಮ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಾಕಷ್ಟು ಪ್ರಯತ್ನಿಸುತ್ತಾರೆ. ಅದಕ್ಕಾಗಿ ರಾತ್ರಿ ಅನ್ನ ತಿನ್ನುವುದನ್ನು ಬಿಟ್ಟು ಹೆಚ್ಚು ಚಪಾತಿ ತಿನ್ನತೊಡಗುತ್ತಿದ್ದಾರೆ. ಆದರೆ ಇದರಿಂದ

ಈ ರಾಶಿಯ ಗಂಡ ಹೆಂಡತಿ ಹೊಂದಾಣಿಕೆ ಮಾಡಿಕೊಂಡು ಹೋದರೆ ನಿಮ್ಮಂತ ಭಾಗ್ಯಶಾಲಿ ಯಾರು ಇಲ್ಲ

ಈ ರಾಶಿಯ ಗಂಡ ಹೆಂಡತಿ ಹೊಂದಾಣಿಕೆ ಮಾಡಿಕೊಂಡು ಹೋದರೆ ನಿಮ್ಮಂತ ಭಾಗ್ಯಶಾಲಿ ಯಾರು ಇಲ್ಲ, ಮಂಗಳವಾರ-ರಾಶಿ ಭವಿಷ್ಯ ಮೇ-14,2024 ಗಂಗಾ ಸಪ್ತಮಿ,ವೃಷಭ ಸಂಕ್ರಾಂತಿ ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ

ಇಂದು ಜಾಮೀನು ಸಿಕ್ಕರೂ ರೇವಣ್ಣ ನಾಳೆ ಜೈಲಿಂದ ರಿಲೀಸ್..!

    ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಕೇಸಿನಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಸೇರಿದ್ದರು. ಇಂದು ಕಡೆಗೂ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕಿದರು ಮನೆಗೆ

error: Content is protected !!