Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೆಟ್ರೋ ಬಳಿ ಮಕ್ಕಳನ್ನ ಕಂಡ ಸಚಿವ : ಮಾಸ್ಕ್ ಹಾಕಲಿಲ್ಲ ಅಂದ್ರೆ ಶಾಲೆ ಬಂದ್ ಅಂದ್ರು..!

Facebook
Twitter
Telegram
WhatsApp

ಬೆಂಗಳೂರು: ಕಳೆದ 18 ತಿಂಗಳಿನಿಂದ ಶಾಲೆಯ ಮುಖವನ್ನೇ ಕಾಣದ ಮಕ್ಕಳು ಇಂದು ಶಾಲೆ ಆರಂಭ ಆಗಿದ್ದೆ ತಡ ಖುಷ್ ಖುಷಿಯಾಗಿ ಶಾಲೆಗೆ ತೆರಳಿದ್ದಾರೆ. ಈಗಾಗ್ಲೇ 8-12 ನೇ ತರಗತಿ ಶುರುವಾಗಿವೆ. ಇಂದಿನಿಂದ 6-8ನೇ ತರಗತಿಗಳು ಆರಂಭವಾಗ್ತಿವೆ.

ಈ ಹಿನ್ನೆಲೆ ಇಂದು ಶಾಲೆಗಳ ಸುರಕ್ಷತೆ ಬಗ್ಗೆ ಪರಿಶೀಲನೆ‌ ನಡೆಸಲು ಶಿಜ್ಷಣ ಸಚಿವ ನಾಗೇಶ್ ಶಾಲೆಗಳಿಗೆ ಭೇಟಿ ಕೊಟ್ಟಿದ್ದಾರೆ. ಇದರ ನಡುವೆ ಭೇಟಿಗೂ ಮುನ್ನ ಮಕ್ಕಳು ಖುಷಿ ಖುಷಿಯಗಿ ಶಾಲೆಗೆ ಹೊಇಗ್ತಾ ಇದ್ದ ದೃಶ್ಯ ಸಚಿವ ನಾಗೇಶ್ ಅವರಿಗೆ ಕಂಡಿದ್ದು, ಅದಕ್ಕೆ ಖುಷಿ ವ್ಯಕ್ತಪಡಿಸಿದ್ದಾರೆ.

ವಿವೇಕಾನಂದ ಮೆಟ್ರೋ ಸ್ಟೇಷನ್ ಬಳಿ ಹೋಗುತ್ತಿದ್ದಾಗ ಕಾರು ನಿಲ್ಲಿಸಿ, ಅಲ್ಲಿ ಹೋಗ್ತಾ ಇದ್ದ ಮಕ್ಕಳನ್ನ ಮಾತನಾಡಿಸಿದ್ದಾರೆ. ಒಂದಷ್ಟು ಕುಶಲೋಪರಿಯನ್ನು ವಿಚಾರಿಸಿದ್ದಾರೆ. ಆ ಬಳಿಕ ಮಕ್ಕಳಿಗೆ ಮಾಸ್ಕ್ ಹಾಕೋದಕ್ಕೆ ತಿಳಿಸಿದ್ದಾರೆ. ಮಾಸ್ಕ್ ಹಾಕದೆ ಇದ್ರೆ ಶಾಲೆ ಬಂದ್ ಮಾಡಬೇಕಾಗುತ್ತೆ ಎಂದು ನಗುನಗುತ್ತಾನೆ ಎಚ್ಚರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!