ಸಚಿವ ಬಿ.ಝಡ್. ಜಮೀರ್ ಅಹಮದ್‌ಖಾನ್ ಹುಟ್ಟುಹಬ್ಬ : ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಣೆ

1 Min Read

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 01  : ವಸತಿ ವಕ್ಫ್ ಅಲ್ಪಸಂಖ್ಯಾತ ಸಚಿವ ಬಿ.ಝಡ್. ಜಮೀರ್ ಅಹಮದ್‌ಖಾನ್‌ರವರ ಹುಟ್ಟು ಹಬ್ಬದ ಪ್ರಯುಕ್ತ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ರೋಗಿಗಳಿಗೆ ಹಣ್ಣುಗಳನ್ನು ವಿತರಿಸಲಾಯಿತು.

ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಚೇರ್ಮನ್ ಡಾ.ಕೆ.ಅನ್ವರ್‌ಭಾಷಾ, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಇಕ್ಬಾಲ್ ಹುಸೇನ್(ಎಂ.ಸಿ.ಓ.ಬಾಬು) ಆರ್.ಎಂ.ಡಿ.ಆಯಿಲ್ ಇಂಡಸ್ಟ್ರಿಸ್ ಮಾಲಿಕ ಹಾಜಿ ಆರ್.ದಾದಾಪೀರ್, ಕೈಗಾರಿಕೋದ್ಯಮಿ ಹಾಜಿ ನಯಾಜ್, ಮಂಡಕ್ಕಿಭಟ್ಟಿ ಹುಸೇನ್‌ಪೀರ್, ಸೈಯದ್ ಖುದ್ದೂಸ್, ವರ್ದಾ ಹಜರತ್, ನಗರಸಭೆ ನಾಮ ನಿರ್ದೇಶನ ಸದಸ್ಯ ಹೆಚ್.ಶಬ್ಬೀರ್‌ಭಾಷ, ನಗರಸಭೆ ಮಾಜಿ ಸದಸ್ಯ ಮಲ್ಲೇಶ್, ಗುತ್ತಿಗೆದಾರ ಮಂಜುನಾಥ್, ಬಾಬ್‌ಜಾನ್, ಉಮೇಶ್, ನ್ಯಾಯವಾದಿ ಮಹಮದ್ ರಫಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

Share This Article
Leave a Comment

Leave a Reply

Your email address will not be published. Required fields are marked *