Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಕಲ್ಲು ಬಂಡೆಗಳ ನಾಡಾಗಿದ್ದರು, ಜನರ ಹೃದಯ ಮೃದು ; ದುರ್ಗದ ಜನರನ್ನು ಕೊಂಡಾಡಿದ ಸಚಿವ ಬಿಸಿ ಪಾಟೀಲ್

Facebook
Twitter
Telegram
WhatsApp

ಚಿತ್ರದುರ್ಗ : ಇಂದು 73ನೇ ಸಂಭ್ರಮದ ಗಣರಾಜ್ಯೋತ್ಸವ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಬಿಸಿ ಪಾಟೀಲ್ ಇಂದು ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಿದ್ದಾರೆ. ಬಳಿಕ ಮಾತನಾಡಿ ಇದು ನನ್ನ ಪುಣ್ಯ ಎಂದಿದ್ದಾರೆ.

ಈ  ಹಿಂದೆ ನಾನು ಪೊಲೀಸ್ ಆಗಿದ್ದಾಗ ಇದೇ ಮೈದಾನದಲ್ಲಿ ಸೆಲ್ಯೂಟ್ ಹೊಡೆಯುತ್ತಿದ್ದೆ. ಆದರೆ ಇಂದು ಅದೇ‌ ಮೈದಾನದಲ್ಲಿ ಗೌರವ ಸ್ವೀಕರಿಸುತ್ತಿದ್ದೇನೆ, ಇದು ನನ್ನ ಪುಣ್ಯ. ಜಿಲ್ಲೆಯ ಮಣ್ಣಿನ ಗುಣ ಗೊತ್ತಿದೆ. ಇದು ಕೋಟೆ ಕಲ್ಲು ಬಂಡೆಗಳ ನಾಡಗಿದ್ದರೂ ಇಲ್ಲಿನ ಜನರ ಹೃದಯ ಮೃದು.

ಈ ಹಿಂದೆ ಪೊಲೀಸ್ ಅಧಿಕಾರಿಯಾಗಿ ಭಾಗವಹಿಸಿದ್ದೆ, ಈಗ ಸಚಿವನಾಗಿ ಭಾಗಿಯಾಗಿದ್ದೇನೆ. ಇಲ್ಲಿಂದಲೇ ಸಿನಿಮಾ ಜರ್ನಿಯನ್ನು ಶುರು‌ಮಾಡಿದೆ. ಹೀಗಾಗಿ ಇಂದು ತವರು ಮನೆಗೆ ಬಂದಷ್ಟು ಖುಷಿ ತಂದಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!