Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ವಾಗತ ಭಾಷಣದ ವೇಳೆ ಸಚಿವರ ಹೆಸರನ್ನೇ ಮರೆತ ಈಶ್ವರಪ್ಪ..!

Facebook
Twitter
Telegram
WhatsApp

ಬೆಂಗಳೂರು: ಸಚಿವ ಕೆ ಎಸ್ ಈಶ್ವರಪ್ಪ ಅವರು ತಮ್ಮ ಸಂಪುಟದಲ್ಲಿರುವ ಸಚಿವರ ಹೆಸರನ್ನೇ ಮರೆತೋಗಿದ್ದಾರೆ. ಯಾವಾಗಲು ಎದುರು ಬದುರಾಗುವ ಸಚಿವರ ಹೆಸರು ನೆನಪಾಗದೆ ನಗೆಪಾಟಲಿಗೆ ಈಡಾಗಿದ್ದಾರೆ.

ಇಂದು ವಿಧಾನಸೌಧದಲ್ಲಿ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮ ನಡೆದಿದೆ. ಈ ವೇಳೆ ಸಚಿವ ಈಶ್ವರಪ್ಪ ಅವರಿಗೆ ತನ್ನವರ ಹೆಸರೇ ಮರೆತೋಗಿದೆ. ಸಚಿವರ ಕುರಿತು ಸ್ವಾಗತ ಭಾಷಣ ಮಾಡುವಾಗ ಈ ಘಟನೆ ನಡೆದಿದೆ. ಈಶ್ವರಪ್ಪ ನವರು ಸ್ವಾಗತ ಭಾಷಣ ಮಾಡಿ ಸಚಿವರನ್ನ ಕಾರ್ಯಕ್ರಮಕ್ಕೆ ಸ್ವಾಗತಿಸುತ್ತಿದ್ದರು. ಈ ವೇಳೆ ಆನಂದ್ ಸಿಂಗ್ ಅವರನ್ನ ಕಾರ್ಯಕ್ರಮಕ್ಕೆ ಸ್ವಾಗತ ಮಾಡಬೇಕಾಗಿತ್ತು.

ಆದ್ರೆ ಆನಂದ್ ಸಿಂಗ್ ಅವರ ಹೆಸರು ಈಶ್ವರಪ್ಪ ಅವರಿಗೆ ನೆನಪಾಗುತ್ತಿಲ್ಲ. ಏನು ಮಾಡೋದು ಗೊತ್ತಾಗ್ತಿಲ್ಲ. ಸ್ವಲ್ಪ ಹೊತ್ತು ಯೋಚಿಸಿ, ಬಳಿಕ ವೇದಿಕೆ ಮೇಲೆಯೇ ಇವರ ಹೆಸರೇನಪ್ಪ, ಬರ್ತಾನೆ ಇಲ್ಲ ಅಂತ ಈಶ್ವರಪ್ಪ ವೇದಿಕೆ ಮೇಲೆ ನೆರೆದಿದ್ದವರನ್ನ ಕೇಳಿದ್ದಾರೆ. ವೇದಿಕೆ ಮೇಲಿದ್ದವರು ಈಶ್ವರಪ್ಪ ಅವರಿಗೆ ಸಹಾಯ ಮಾಡಿದ್ದಾರೆ. ಆನಂದ್ ಸಿಂಗ್ ಎಂದಿದ್ದಾರೆ. ವಿಜಯನಗರದ ರುವಾರಿ ಎಂದಿದ್ದಾರೆ. ಅದಕ್ಕೆ ನೋಡಿ ಬಹಳ ಆನಂದವಾಗಿದ್ದಾರೆಂದು ವೇದಿಕೆ ಮೇಲೆ ಹಾಸ್ಯ ಚಟಾಕಿ ಹಾರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋವಿಂದ ಕಾರಜೋಳರವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16 : ತಾಯಿಯ ಅಂತ್ಯ ಸಂಸ್ಕಾರ ನಡೆಸಿ ಅಂದೇ ಕೆಲಸದಲ್ಲಿ ನಿರತರಾದ ನರೇಂದ್ರಮೋದಿ ಮೂರನೆ ಬಾರಿಗೆ

ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಿ : ಸಂತೋಷ್‍ ಜಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16  : ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‍ನವರಿಗೆ ಬೇಕಿಲ್ಲ. ಅವರವರ ಕುರ್ಚಿ ಉಳಿಕೊಳ್ಳುವುದೇ

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡಲು ಹುನ್ನಾರ :  ರೈತ ಮುಖಂಡ  ರಮೇಶ್ ಆರೋಪ

ಸುದ್ದಿಒನ್, ಹಿರಿಯೂರು, ಏಪ್ರಿಲ್. 16 : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ  ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ  ಹಾಗೂ  ಭದ್ರಾ ಮೇಲ್ದಂಡೆ ಅಚುಕಟ್ಟುದಾರ ರೈತಹಿತ ರಕ್ಷಣಾ

error: Content is protected !!