Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀಮಂತರು..ಬಡವರು ಅಂತಿಲ್ಲ.. ಒತ್ತುವರಿಯಾಗಿದ್ದರೆ ತೆರವು ಮಾಡಿ : ಸಚಿವ ಅಶೋಕ್

Facebook
Twitter
Telegram
WhatsApp

ಬೆಂಗಳೂರು: ಬಿಬಿಎಂಪಿ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡಿರುವಂತ ಜಾಗವನ್ನು ತೆರವು ಮಾಡಲು ಆರಂಭಿಸಿದೆ. ಆದರೆ ದೊಡ್ಡದೊಡ್ಡವರು ಒತ್ತುವರಿ ಮಾಡಿಕೊಂಡಿದ್ದರು ಅದನ್ನು ತೆರವು ಮಾಡಲು ಮುಂದಾಗುತ್ತಿಲ್ಲ. ಸಾಮಾನ್ಯ ಜನರ ಒತ್ತುವರಿ ಮಾಡಿಕೊಂಡಿರುವುದಕ್ಕೆ ತೆರವು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಇದರ ನಡುವೆ ಸಚಿವ ಆರ್ ಅಶೋಕ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ ಕಾರ್ಯಾಚರಣೆ ನಿಲ್ಲ. ಯಾರೇ ಒತ್ತುವರಿ ಮಾಡಿದ್ರು ಅದನ್ನು ತೆರವು ಮಾಡುತ್ತೇವೆ. ಹಿಂದಿನ ಸರ್ಕಾರಗಳು ಡೆಮಾಲಿಶ್ ನಾಟಕವಾಡುತ್ತಿದ್ದರು. ಆದರೆ ಮಳೆ ನಿಂತ ಬಳಿಕ ಡೆಮಾಲಿಶ್ ಕಾರ್ಯವೂ ನಿಲ್ಲುತ್ತಿತ್ತು. ನಾವೂ ಎಲ್ಲಾ ಅಧಿಕಾರಿಗಳು ಸೂಚನೆ ನೀಡಿದ್ದೇವೆ. ದಾಖಲೆ ಪರಿಶೀಲಿ. ದೊಡ್ಡವರು, ಚಿಕ್ಕವರು ಎಂಬುದೆಲ್ಲಾ ಬೇಡ. 30ಕ್ಕೂ ಹೆಚ್ಚು ಐಟಿ ಕಂಪನಿಗಳು ರಾಜಕಾಲುವೆಯನ್ನು ಒತ್ತುವರಿ ಮಾಡಿದ್ದಾರೆ. ಅವರೇ ದೊಡ್ಡದಾಗಿ ಏನೋ ಮಾತನಾಡುತ್ತಿದ್ದರು..

ಈ ಒತ್ತುವರಿಯಲ್ಲಿ ಯಾವ ತಾರತಮ್ಯ ನೋಡಲ್ಲ. ಬಡವರು ಮಾಡಿಕೊಂಡಿದ್ದಾರೆ. ಶ್ರೀಮಂತರು ಮಾಡಿಕೊಂಡಿದ್ದಾರೆ. ಆದರೆ ಯಾವುದೇ ತಾರತಮ್ಯವಿಲ್ಲದೆ ತೆರವು ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದೀವಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

error: Content is protected !!