Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಚಿವ ರಾಮಲಿಂಗಾರೆಡ್ಡಿ ಹುಟ್ಟು ಹಬ್ಬ : ಹಣ್ಣು ಹಂಪಲು, ಸಿಹಿ ವಿತರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 26 : ಗೋನೂರು ಸಮೀಪವಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿನ ನಿರಾಶ್ರಿತರಿಗೆ ಸಿಹಿ ಹಾಗೂ ಹಣ್ಣುಹಂಪಲು ವಿತರಿಸುವ ಮೂಲಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿರವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು.

ಎಸ್.ಜಿ. ಕಲ್ಯಾಣ ಮಂಟಪ ಮಾಲೀಕರಾದ ಶ್ರೀಮತಿ ಶಕುಂತಲಮ್ಮ, ಗೋವಿಂದರೆಡ್ಡಿ ದಂಪತಿಗಳು ನಿರಾಶ್ರಿತರಿಗೆ ಸಿಹಿ ವಿತರಿಸಿದರು. ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಸನ್ನಕುಮಾರ್ ಕೆ.ಜಿ, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಡಿ.ಟಿ. ರಾಜೇಂದ್ರರೆಡ್ಡಿ, ಎಂ.ಪಿ.ಮಂಜುನಾಥರೆಡ್ಡಿ, ಜಿ.ಹೆಚ್.ವಿಜಯಕುಮಾರ್‍ರೆಡ್ಡಿ, ನ್ಯಾಯವಾದಿ ಸಂಪತ್‍ಕುಮಾರ್, ಎಂ.ಎಸ್.ಗಿರೀಶ್, ಕೆ.ಆರ್.ವೆಂಕಟೇಶ್‍ರೆಡ್ಡಿ, ಅಶ್ವಥನಾರಾಯಣರೆಡ್ಡಿ, ಕೆ.ಟಿ.ಅವಿನಾಶ್‍ರೆಡ್ಡಿ, ಕೆ.ಬಿ.ಸುನೀಲ್‍ಕುಮಾರ್‍ರೆಡ್ಡಿ, ಬಿ.ಎ.ವೆಂಕಟಶಿವರೆಡ್ಡಿ ಹಾಗೂ ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕ ಮಹದೇವಯ್ಯ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...