Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಂಡಸ್ತನ ಬಗ್ಗೆ ನಾನು ಮಾತಾಡಲ್ಲ : ಮಾಜಿ ಶಾಸಕ ತಿಪ್ಪೆಸ್ವಾಮಿಗೆ ಸಚಿವ ಶ್ರೀರಾಮುಲು ರಿಯಾಕ್ಷನ್

Facebook
Twitter
Telegram
WhatsApp

ಚಿತ್ರದುರ್ಗ: ಜಿಲ್ಲೆಯ ಮೊಣಕಾಲ್ಮೂರು ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ‌. ಈ ವೇಳೆ ಮಾತನಾಡಿ, ಮಾಜಿ ಶಾಸಕ ತಿಪ್ಪೇಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಗಂಡಸ್ತನ- ಹೆಂಗಸ್ತನ ಬಗ್ಗೆ ಮಾತಾಡ್ತಿರಾ‌, ನಾನು ಇದರ ಬಗ್ಗೆ ಮಾತನಾಡುವುದಿಲ್ಲ, ನಿಮಗೆ ತಾಕತ್ತಿದ್ದರೆ ಚುನಾವಣೆಯಲ್ಲಿ ಎಲ್ಲಿ ನಿಲ್ತಿರಾ ನಾನು ನೋಡ್ತೀನಿ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರ ಬಿಜೆಪಿ ತೆಕ್ಕೆಗೆ ಬರುತ್ತದೆ ಜೊತೆಗೆ ಕರ್ನಾಟಕ ರಾಜ್ಯದಲ್ಲಿ 150 ಸ್ಥಾನಗಳು ಬಿಜೆಪಿ ಪಕ್ಷಕ್ಕೆ ಲಭಿಸಲಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಭರವಸೆ ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!