Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಲ್ಪಸಂಖ್ಯಾತರು ಮುಗ್ಧರು, ಅವರನ್ನ ಬಳಸಿಕೊಳ್ಳುತ್ತಿದ್ದಾರೆ : ಸಚಿವ ಆನಂದ್ ಸಿಂಗ್

Facebook
Twitter
Telegram
WhatsApp

ಹೊಸಪೇಟೆ: ಅಲ್ಪಸಂಖ್ಯಾತರ ಪರ ಸಚಿವ ಆನಂದ್ ಸಿಂಗ್ ಬ್ಯಾಟ್ ಬೀಸಿದ್ದಾರೆ. ಅಲ್ಪಸಂಖ್ಯಾತರು ಮುಗ್ಧರು, ಅಮಾಯಕರು ಎಂದಿದ್ದಾರೆ. ಕೆಲವು ಬುದ್ಧಿವಂತ ಲೀಡರ್ ಗಳು ಅವರನ್ನೆಲ್ಲ ಕಂಟ್ರೋಲ್ ಮಾಡ್ತಿದ್ದಾರೆ. ಪ್ರಚೋದನೆ ಮಾಡುವುದು, ಈ ಸಮುದಾಯವನ್ನು ವೋಟ್ ಬ್ಯಾಂಕಿಂಗ್ ಗಾಗಿ ರಾಜಕೀಯ ಮಾಡುತ್ತಿದ್ದಾರೆ. ತಮ್ಮ ರಾಜಕೀಯ ಬೇಳೆಯನ್ನ ಬೇಯಿಸಿಕೊಳ್ಳುತ್ತಿದ್ದಾರೆ.

ಜಾತಿ ವಿಷ ಬೀಜ ಬಿತ್ತಿ ರಾಜಕೀಯ ಮಾಡುತ್ತಿದ್ದಾರೆ. ಭಾರತೀಯರು ಎಂದ ಮೇಲೆ ಮುಸ್ಲಿಂರಾಗಲಿ, ಕ್ರಿಶ್ಚಿಯನ್ನರಾಗಲಿ ಎಲ್ಕರಿಗೂ ಸಮಾನತೆಯ ಸಂವಿಧಾನ ಬರೆದುಕೊಟ್ಟ ಮೇಲೆ. ಅಂಬೇಡ್ಕರ್ ಸಂವಿಧಾನವನ್ನು ಯಾರೂ ಮೀರುವುದಕ್ಕೆ ಆಗಲ್ಲ. ಕಾಂಗ್ರೆಸ್ ನವರು ಇಂಥ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಿಂದಲೇ ಇದೆಲ್ಲವೂ ನಡೀತಾ ಇದೆ. ಅವರ ಮುಗ್ಧತೆಯನ್ನ ರಾಜಕೀಯ ವ್ಯಕ್ತಿಗಳು ಬಳಸಿಕೊಳ್ಳುತ್ತಿದ್ದಾರೆ. ಇವರೆಲ್ಲರು ಕೂಡ ಮುಗ್ದರು.

ಅಲ್ಪಸಂಖ್ಯಾತರದ್ದು ಏನು ಇಲ್ಲ, ಅವರಿಗೆ ಏನು ಗೊತ್ತಾಗ್ತಿಲ್ಲ. ಅವರ ಮುಗ್ದತೆಯನ್ನು ರಾಜಕೀಯ ವ್ಯಕ್ತಿಗಳು ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಮೇಲೆ ಸಚಿವ ಆನಂದ್ ಸಿಂಗ್ ಆರೋಪ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

error: Content is protected !!