Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಡಿಯೂರಪ್ಪ ಅಂದ್ರೆ ಬಿಜೆಪಿ, ಬಿಜೆಪಿ ಅಂದ್ರೆ ಯಡಿಯೂರಪ್ಪ: ಕಟೀಲ್ ಗೆ ತಿರುಗೇಟು ನೀಡುವ ವೇಳೆ ಬಿಎಸ್ವೈ ಹೊಗಳಿದ ಲಕ್ಷ್ಮೀ ಹೆಬ್ಬಾಳ್ಕರ್

Facebook
Twitter
Telegram
WhatsApp

 

 

ಬೆಳಗಾವಿ: ಸಿದ್ದರಾಮಯ್ಯ ಮತ್ತು ಡಿಕೆಶಿ ಅವರ ಒಳ ಜಗಳದಿಂದಾಗಿ ಕಾಂಗ್ರೆಸ್ ನಿರ್ನಾಮವಾಗುತ್ತೆ ಎಂದು ನಳಿನ್ ಕುನಾರ್ ಕಟೀಲ್ ಹೇಳಿದ್ದರು. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

 

ನಗರದಲ್ಲಿ ಮಾತನಾಡಿದ ಅವರು, ಕಟೀಲು ಸಾಹೇಬ್ರ ಪ್ರಶ್ನೆಗಳಿಗೆ ನಾನು ಉತ್ತರ ಕೊಡುವುದಿಲ್ಲ. ಆದರೆ ಒಂದು ಮಾತನ್ನು ಹೇಳ್ತೀನಿ, ಕರ್ನಾಟಕದ ಪ್ರತೊಯೊಬ್ಬರು ಅದು ಕಾಂಗ್ರೆಸ್ ಇರಲಿ, ಜೆಡಿಎಸ್ ಇರಲಿ, ಬಿಜೆಪಿಯವರಿರಲಿ. ನಾವೇನು ನಂಬಿದ್ದೀವಿ, ನಾವೇನು ನೋಡಿದ್ದೀವಿ ಎಂದರೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಆಗಲಿ, ಬಿಜೆಪಿ ಸಂಘಟನೆಯಾಗಲಿಕ್ಕೆ ಯಡಿಯೂರಪ್ಪನವರ ಪ್ರಾಮಾಣಿಕ ಪ್ರಯತ್ನ ಕಾರಣ ಎಂದಿದ್ದಾರೆ.

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಿಂದ ಹೊರಗಡೆ ತೆಗೆದರು. ಲಿಂಗಾಯತ ಸಮಾಜ ಯಡಿಯೂರಪ್ಪ ನವರ ಜೊತೆಗಿದೆ, ಲಿಂಗಾಯತರು ಲಿಂಗಾಯತರು ಅಂತ ಹೇಳಿದ್ದರು. ಯಡಿಯೂರಪ್ಪ ಅಂದ್ರೆ ಬಿಜೆಪಿ, ಬಿಜೆಪಿ ಅಂದ್ರೆ ಯಡಿಯೂರಪ್ಪನವರು. ಅವರನ್ನು ಹೊರಗಡೆ ತೆಗೆದಿಟ್ಟರು. ಅವರ ಮಗನಿಗೆ ಮೊನ್ನೆ ಎಂಎಲ್ಸಿ ಟಿಕೆಟ್ ಕೂಡ ಕೊಟ್ಟಿಲ್ಲ.

ಹೀಗಾಗಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರ ವಿಚಾರ ಬಿಡಿ ಯಡಿಯೂರಪ್ಪ ಮತ್ತು ಅವರ ಕುಟುಂಬವನ್ನು ನಡೆಸಿಕೊಳ್ಳುವಂತದ್ದನ್ನು ಮೊದಲು ನೋಡಿ ಕಟೀಲ್ ಸಾಹೇಬ್ರೆ ಎಂದು ಹೇಳುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ. ಶುಕ್ರವಾರ- ರಾಶಿ ಭವಿಷ್ಯ ಏಪ್ರಿಲ್-26,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

error: Content is protected !!