Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಕಾರ್ಯಕರ್ತರಿಗೆ ವಾರ್ನಿಂಗ್ ಕೊಟ್ಟ ಶಾಸಕ ಪ್ರದೀಪ್ ಈಶ್ವರ್ : ಕಾರಣ ಏನು ಗೊತ್ತಾ..?

Facebook
Twitter
Telegram
WhatsApp

 

ಚಿಕ್ಕಬಳ್ಳಾಪುರ: ಕೆ ಸುಧಾಕರ್ ಅವರ ಭದ್ರಕೋಟೆಯಾಗಿದ್ದ ಚಿಕ್ಕಬಳ್ಳಾಪುರವನ್ನು ಈ ಬಾರಿ ತನ್ನ ತೆಕ್ಕೆಗೆ ತೆಗೆದುಕೊಂಡಿರುವ ಪ್ರದೀಪ್ ಈಶ್ವರ್, ಜಿಲ್ಲೆಯಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ. ಇದೀಗ ಸಭೆಯೊಂದರಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಎಚ್ವರಿಕೆಯನ್ನು ನೀಡಿದ್ದಾರೆ.

ಶಾಸಕ ಪ್ರದೀಪ್ ಈಶ್ವರ್ ಇಂದು ನೂತನ ಶಾಸಕ ಕಚೇರಿಯನ್ನು ಉದ್ಘಾಟಿಸಿದರು. ಈ ವೇಳೆ ಕಾರ್ಯಕರ್ತರ ನೂಕು ನುಗ್ಗಲು ಆಗಿತ್ತು. ಇದಕ್ಕೆ ಪ್ರದೀಪ್ ಈಶ್ವರದ ಗರಂ ಆಗಿದ್ದರು. ಶಿಸ್ತು ಪಾಲನೆ ಮಾಡದೆ ಹೋದರೆ ಬೆಂಡೆತ್ತಿ ಬ್ರೇಕ್ ಹಾಕಿ ಬಿಡ್ತೀನಿ ಎಂಬ ಮಾತನ್ನು ಆಡಿದ್ದಾರೆ.

ಸಾಮಾನ್ಯವಾಗಿ ಕಾನೂನಿನ ಪ್ರಕಾರ ಶಾಸಕರ ಕಚೇರಿಗೆ ಬಂದರೆ ಕೆಲಸವಾಗುತ್ತದೆ. ಸಾಮಾನ್ಯವಾಗಿ ನನ್ನವರಾದರೂ ಅಷ್ಟೇ ಬೇರೆಯವರಾದರೂ ಅಷ್ಟೇ. ಕಾನೂನು ಮೀರಿದರೆ ಶಾಸಕರ ಕಚೇರಿಗೆ ಎಂಟ್ರಿನೂ ಕೊಡಲ್ಲ. ನಾನು ಹಳೆ ಶಾಸಕರ ತರ ಅಲ್ಲ. ನಿಮ್ಮನ್ನೆಲ್ಲ ಹಳೆ ಶಾಸಕರು ಕೆಡಿಸಿ ಇಟ್ಟಿದ್ದಾರೆ. ಶಿಸ್ತು ಪಾಲನೆ ಮಾಡದೆ ಹೋದರೆ, ನನ್ನ ಸ್ವಂತ ಅಣ್ಣ ತಮ್ಮಂದಿರೆ ಆದರೂ ಬೆಂಡೆತ್ತಿ ಬ್ರೇಕ್ ಹಾಕುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಭೇಟಿ | ಬಿ. ಫಾರಂಗೆ ಪೂಜೆ ಸಲ್ಲಿಸಿ ಪ್ರಚಾರ ಪ್ರಾರಂಭ

ಸುದ್ದಿಒನ್, ಚಿತ್ರದುರ್ಗ, ಮಾ.29: ದೇವರು ಮತ್ತು ಜನರ ಮೇಲೆ ನಂಬಿಕೆ ಹೊಂದಿದ ವ್ಯಕ್ತಿ ಎಂದೂ ಸಂಕಷ್ಟಕ್ಕೆ ಸಿಲುಕಿದ ಉದಾಹರಣೆ ಇಲ್ಲ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಹೇಳಿದರು.

ಗೋ ಬ್ಯಾಕ್ ಗೋವಿಂದ ಕಾರಜೋಳ | ಬಿಜೆಪಿ ಅಭ್ಯರ್ಥಿಗೆ ಚಿತ್ರದುರ್ಗದಲ್ಲಿ ತಟ್ಟಿದ ಬಂಡಾಯದ ಬಿಸಿ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29  : ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದೆ. ಟಿಜೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಆದರೆ ಇದೆ ವೇಳೆ ಟಿಕೆಟ್

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

error: Content is protected !!