Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಳೆತ ಸ್ಥಿತಿಯಲ್ಲಿ ಶಾಸಕ ರೇಣುಕಾಚಾರ್ಯ ಅಣ್ಣನ ಮಗನ ದೇಹ ಪತ್ತೆ..!

Facebook
Twitter
Telegram
WhatsApp

 

ದಾವಣಗೆರೆ: ಕಳೆದ ಐದು ದಿನದಿಂದ ರೇಣುಕಾಚಾರ್ಯ ಅವರ ಪುತ್ರ ಕಾಣೆಯಾಗಿದ್ದರು. ಸಾಕಷ್ಟು ಹುಡುಕಾಟದ ನಂತರ ಇದೀಗ ಕಾಲುವೆಯೊಂದರಲ್ಲಿ ಕಾರು ಪತ್ತೆಯಾಗಿದೆ. ಕಾರಿನಲ್ಲಿ ಮೃತದೇಹ ಕೂಡ ಸಿಕ್ಕಿದೆ. ನ್ಯಾಮತಿ ಮತ್ತು ಹೊನ್ನಾಳಿ ಮಧ್ಯೆ ಇರುವ ಕಾಲುವೆಯಲ್ಲಿ ಕಾರು ಪತ್ತೆಯಾಗಿದೆ.

ಚಾನಲ್ ಒಂದರಲ್ಲಿ ಕಾರು ಬಿದ್ದಿದ್ದು, ಅದರ ಪಕ್ಕದಲ್ಲಿ ಬಿಡಿ ಭಾಗಗಳನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಮೇರೆಗೆ ಪೊಲೀಸರು ಅಗ್ನಿಶಾಮಕ ದಳ, ಸಿಬ್ಬಂದಿಗಳನ್ನು ಕರೆದುಕೊಂಡು ಹೋಗಿ ಪರಿಶೀಲನೆ ನಡೆಸಿದಾಗ ಅದರೊಳಗೆ ಕಾರು ಇದ್ದದ್ದು ಬೆಳಕಿಗೆ ಬಂದಿದೆ. ಸದ್ಯ ಅದರೊಳಗೆ ಮೃತದೇಹ ಕೂಡ ಪತ್ತೆಯಾಗಿದೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಹಿಂಬದಿ ಸೀಟಿನಲ್ಲಿ ಮೃತದೇಹ ಪತ್ತೆಯಾಗಿದೆ.

ಕಿಡ್ನ್ಯಾಪ್ ಮಾಡಿ ಬಿಸಾಕಿ ಹೋಗಿದ್ದರು ಎಂಬ ಹಲವು ಮಾತುಗಳು ಕೇಳಿ ಬಂದಿತ್ತು ಆದ್ರೆ ಮೇಲ್ನೋಟಕ್ಕೆ ಇದೊಂದು ಆಕ್ಸಿಡೆಂಟ್ ಎಂಬಂತೆ ಕಾಣುತ್ತಿದೆ ಎನ್ನಲಾಗಿದೆ. ಚಂದ್ರುಶೇಖರ್ ಎಲ್ಲಿಗೆ ಹೋದರು ಒಬ್ಬನೇ ಹೋಗುತ್ತಾ ಇರಲಿಲ್ಲ ಎಂಬ ಮಾತಿದೆ. ಚಿಕ್ಕಮಗಳೂರಿಗೆ ಹೋಗಿ ವಿನಯ್ ಗುರೂಜಿ ಆಶೀರ್ವಾದ ಪಡೆದು, ಶಿವಮೊಗ್ಗಕ್ಕೆ ಹೋಗುವಾಗ ವಿನಯ್ ಅವರನ್ನು ಬಿಟ್ಟು ಹೋಗುವಾಗ ಈ ಘಟನೆ ನಡೆದಿದೆ. ಇದು ಅನುಮಾನಕ್ಕೆ ಕಾರಣವಾಗಿದೆ.

ಪೊಲೀಸರು ಇನ್ನಷ್ಟು ತನಿಖೆ ನಡೆಸಿದ ನಂತರ ಸತ್ಯಾಸತ್ಯತೆ ಹೊರಗೆ ಬರಲಿದೆ. ಮೃತದೇಹ ಚಂದ್ರಶೇಖರ್ ಅವರದ್ದೇ ಎಂದು ಗುರುತಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!