Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಳ್ಳಾರಿ ಉಸ್ತುವಾರಿಯನ್ನ ಶ್ರೀರಾಮುಲುಗೆ ನೀಡಿ : ಸೋಮಶೇಖರ್ ರೆಡ್ಡಿ ಮಾತಿಗೆ ಆನಂದ್ ಸಿಂಗ್ ಏನಂದ್ರು..?

Facebook
Twitter
Telegram
WhatsApp

ಬಳ್ಳಾರಿ : ಪರಿಷತ್ ಚುನಾವಣಾ ಪ್ರಚಾರ ಭರ್ಜರಿಯಾಗಿ ನಡೀತಾ ಇದೆ. ಇಂದು ಜಿಲ್ಲೆಯಲ್ಲಿ ತಮ್ಮ ಅಭ್ಯರ್ಥಿ ಪರ ಪ್ರಚಾರದಲ್ಲಿ ಭಾಗಿಯಾದ ಬಿಜೆಪಿ ನಾಯಕರು, ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸೋಮಶೇಖರ್ ರೆಡ್ಡಿ ಬಳ್ಳಾರಿ ಉಸ್ತುವಾರಿ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ.

ಅದೇ ಸಭೆಯಲ್ಲಿ ಆನಂದ್ ಸಿಂಗ್ ಕೂಡ ಭಾಗಿಯಾಗಿದ್ದರು. ಅವರ ಮುಂದೆಯೇ ಮಾತನಾಡಿದ ಸೋಮಶೇಖರ್ ರೆಡ್ಡಿ, ವಿಜಯನಗರ ಜಿಲ್ಲೆ ಆದ್ಮೇಲೆ ಆನಂದ್ ಸಿಂಗ್ ಬ್ಯುಸಿಯಾಗಿದ್ದಾರೆ. ಅಖಂಡ ಬಳ್ಳಾರಿ ಉಸ್ತುವಾರಿ ಅವರಿಗೆ ಭಾರವಾಗಿದೆ. ಒತ್ತಡ ಜಾಸ್ತಿ ಆಗಿದೆ. ಹೀಗಾಗಿ ಬಳ್ಳಾರಿ ಉಸ್ತುವಾರಿಯನ್ನ ಸಚಿವ ಶ್ರೀರಾಮುಲು ಅವರಿಗೆ ನೀಡಿ ಎಂದಿದ್ದಾರೆ.

ವಿಜಯನಗರ ಜಿಲ್ಲೆ ಆದಮೇಲೆ ಆನಂದ್ ಸಿಂಗ್ ಹುಮ್ಮಸ್ಸಿನಲ್ಲಿದ್ದಾರೆ. ಹೀಗಾಗಿ ಬಳ್ಳಾರಿ ಉಸ್ತುವಾರಿಯನ್ನೇ ಮರೆತಿದ್ದಾರೆ. ಶ್ರೀರಾಮುಲುಗೆ ನೀಡಿ ಅವರ ಮೇಲಿನ ಭಾರ ಕಡಿಮೆ ಮಾಡಬೇಕು ಎಂದಿದ್ದಾರೆ.

ಬಳಿಕ ಅದೇ ಸಭೆಯಲ್ಲಿ ನಾತನಾಡಿದ ಆನಂದ್ ಸಿಂಗ್, ಬಿಜೆಪಿ ಶಿಸ್ತಿನ ಪಕ್ಷ. ಕೆಲವೊಂದು ಲೋಪ ದೋಷವಿದೆ. ಕೆಲವರಿಗೆ ಅಧಿಕಾರದ ದಾಹ ಇರಬಹುದು. ಕೆಲವೊಂದು ವಾದ ವಿವಾದ ಮಾಡಲು ಅದರದ್ದೇ ವೇದಿಕೆ ಇರುತ್ತೆ. ಅದನ್ನ ಅಲ್ಲಿಯೇ ಚರ್ಚೆ ಮಾಡಬೇಕು ಎಂದು ಮಾತಿನಲ್ಲೇ ತಿರುಗೇಟು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕಣಿವೆಯಿಂದ ಠಾಣೆಗೆ ಬಂದ ಮಾರಮ್ಮನ ರೋಚಕ ಕಥೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 :  ಚಿತ್ರದುರ್ಗ ನಗರ ಪೊಲೀಸ್ ಠಾಣೆ ಆವರಣದಲ್ಲಿ ಶ್ರೀ ಕಣಿವೆ ಮಾರಮ್ಮ ದೇವಿ ಆಸೀನಳಾಗಿ ಬಹು ವಿಜೃಂಭಣೆಯಿಂದ ರಾರಾಜಿಸುತ್ತಿದ್ದಾಳೆ, ತಾಯಿ. ಅಸಂಖ್ಯಾತ ಭಕ್ತಜನ ದಿನದಿನವೂ ಅರ್ಚನೆ, ಹರಕೆಗಳಿಂದ ಇದೀಗ

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

error: Content is protected !!