Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಂಡ್ತಿ ಮಕ್ಕಳನ್ನು ಬಿಟ್ಟು ಸೇವೆ ಮಾಡಿ ಅಂದ್ರೆ ಹೇಗೆ : ಶಾಸಕ ವೀರೇಂದ್ರ ಪಪ್ಪಿ ಬೇಸರ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.05 :  ಕವಾಡಿಗರಹಟ್ಟಿಯಲ್ಲಿ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿಯವರರು ನಿನ್ನೆ (ಬುಧವಾರ) ಮಾತನಾಡಿದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವಾಗ ಅವರ ಪತ್ನಿಯ ವಿಚಾರ ಮಾತನಾಡಿ ನನ್ನ ಹೆಂಡತಿಗೆ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿರುವುದರಿಂದ ನಾನು ಹೋಗಬೇಕು ಎಂದಿದ್ದಾರೆ. ತಕ್ಷಣವೇ ಅಲ್ಲಿದ್ದ ಮಹಿಳೆಯೋರ್ವರು ನಾವು ನಾಲ್ಕು ತಿಂಗಳಿಂದ ನಾವು ಸಂಬಂಧಿಕರು ಸತ್ತರೂ ಹೋಗೋಕೆ ಆಗಿಲ್ಲ ಎಂದಿದ್ದಾರೆ. ಇದರಿಂದ ಬೇಸರಗೊಂಡ ಶಾಸಕ ಹೆಂಡತಿ ಮಕ್ಕಳನ್ನ ಬಿಟ್ಟು ಸೇವೆ ಮಾಡಿ ಅಂದ್ರೆ ಹೆಂಗೆ, ಅಂಥ ದೊಡ್ಡ ಗುಣಾನೂ ನಂದಲ್ಲ, ನಾನದನ್ನ ಮಾಡಲ್ಲ. ನನಗದು ಬೇಕಾಗಿಲ್ಲ. ನಾನು ರಾಜಕೀಯದಲ್ಲಿ ಹಂಗಾಗಬೇಕು, ಹಿಂಗಾಗಬೇಕು ಅಂತ ಬಂದಿಲ್ಲ. ಬಂದಿದೀನಿ ಸೇವೆ ಮಾಡ್ತೀದೀನಿ ಅಷ್ಟೇ. ನಿಮಗೆ ಇಷ್ಟ ಇದ್ರೆ ಮುಂದಿನ ಬಾರಿ ಗೆಲ್ಸಿ. ಇಲ್ಲ ಅಂದ್ರೆ ಬಿಡಿ ಎಂದು ಬೇಸರದಿಂದಲೇ ಮಾತನಾಡಿದ್ದಾರೆ.

ನನಗೆ ಮತ ಹಾಕಿ ಗೆಲ್ಲಿಸಿ ಅಂತಾನೂ ಕೇಳೋದಿಲ್ಲ. ನನಗೆ ನಿಮ್ಮಿಂದ ಆಗಬೇಕಾಗಿದ್ದು ಏನೂ ಇಲ್ಲ. ನನ್ನ ಫ್ಯಾಮಿಲಿ ಬಗ್ಗೆ ನೀವು ಮಾತನಾಡಬೇಕಾದರೆ ಬಹಳ ಯೋಚನೆ ಮಾಡಿ ಮಾತಾಡ್ಬೇಕು. ನಿಮ್ಮಿಂದ ನನಗೆ ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ನನ್ನಿಂದ ನಿಮಗೆ ತೊಂದರೆಯಾಗಿಲ್ಲ. ನನ್ನಿಂದ ನಿಮಗೆ ತೊಂದರೆಯಾಗದಾದ್ರೇ ನಿಮ್ಮ ಮಾತನ್ನು ಒಪ್ಪಿಕೊಳ್ಳುತ್ತಿದ್ದೆ ಎಂದು ಶಾಸಕ ಕೆಸಿ ವೀರೇಂದ್ರ ಪಪ್ಪಿ ತೀವ್ರವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!