Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾಸ್ಟೆಲ್ ವಾರ್ಡನ್ ನನ್ನು ರೂಂಗೆ ಹಾಕ್ಕೊಂಡು ಬಾರ್ಸಿ : ಬಾರೀ ವೈರಲ್ ಆಗುತ್ತಿದೆ ಶಾಸಕ ವೀರೇಂದ್ರ ಅವರ ಹೇಳಿಕೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಆ.05 : ಹಾಸ್ಟೆಲ್ ವಾರ್ಡನ್ ನನ್ನು ರೂಂಗೆ ಹಾಕ್ಕೊಂಡು ಬಾರ್ಸಿ ನಾನಿರ್ತೀನಿ, ಯೋಚನೆನೇ ಮಾಡ್ಬೇಡಿ, ಹುಳ ಪಳ ಇರೋ ಆಹಾರ ನೀಡಿದ್ರೆ ಬಾರ್ಸಿ, ಇದ್ಯಾಕೋ ಅತಿಯಾಯ್ತು, ಎನ್ನುವ ವಿಡಿಯೋ ಇದೀಗ ಬಾರೀ ವೈರಲ್ ಆಗಿದೆ.

ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಕಾನೂನು ಮತ್ತು ಬಿಇಡಿ ಕಾಲೇಜು ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಉತ್ತಮ ಗುಣಮಟ್ಟದ ಊಟ ನೀಡುತ್ತಿಲ್ಲ ಎಂದು ಪ್ರತಿಭಟನೆ ನಡೆಸಿದ್ದಾರೆ. ಅಡುಗೆಯಲ್ಲಿ ಕೊಳೆತ ತರಕಾರಿ, ಹುಳಗಳಿರುವ ಅಡುಗೆಯನ್ನು ಹಾಕಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಶಾಸಕ ಕೆ.ಸಿ ವೀರೇಂದ್ರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ಹಾಸ್ಟೆಲ್ ಗೆ ತೆರಳಿ ಅಹವಾಲು ಆಲಿಸಿದ್ದಾರೆ. ಇದೇ ವೇಳೆ ವೀರೇಂದ್ರ ಅವರು ವಾರ್ಡನ್ ಗೆ ನೀಡಿರುವ ಈ ಎಚ್ಚರಿಕೆ ಸಂದೇಶ ಎಲ್ಲೆಡೆ ವೈರಲ್ ಆಗಿದೆ.

ವಾರ್ಡನ್ ಗೆ ಬಾರಿಸಿದರೆ ಮಾತ್ರ ಪರಿಸ್ಥಿತಿ ಸುಧಾರಿಸುವುದು. ಇದು ಅತಿಯಾಗುತ್ತಿದೆ ಯಾಕೋ ! ಯಾರಿಗೂ ಹೆದರಬೇಡಿ. ನಾನಿದ್ದೇನೆ. ಈ ರೀತಿ ಮಾಡದೆ ಇದ್ದಲ್ಲಿ ಪರಿಸ್ಥಿತಿ ಅರ್ಥವಾಗುವುದಿಲ್ಲ ಎಂದಿದ್ದಾರೆ.

ಶಾಸಕ ವೀರೇಂದ್ರ ಪಪ್ಪಿ ಹಾಸ್ಟೆಲ್ ವಿದ್ಯಾರ್ಥಿಗಳ ಜೊತೆಗೆ ಮಾತುಕತೆ ನಡೆಸಿದ್ದೆಲ್ಲವನ್ನು ವಿಡಿಯೋ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

ಬೆಳಗಾವಿಯಲ್ಲಿ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ ವಿಮಾನಕ್ಕೆ ನಿರಾಕರಣೆ..!

ಬೆಳಗಾವಿ: ರಾಜ್ಯದ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಳಗಾವಿಯಲ್ಲಿದ್ದು, ಬಳಿಕ ಅಲ್ಲಿಂದ ಶಿರಸಿಗೆ ತೆರಳಲಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಜನರನ್ನುದ್ದೇಶಿಸಿ

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ

error: Content is protected !!